
ಬುರಹಾನಪುರ (ಮಧ್ಯಪ್ರದೇಶ) – ಬುರಹಾನಪುರ ಜಿಲ್ಲೆಯ ನೇಪಾನಗರದ ಶೇಖ್ ರಯಿಸ್ ನು ಭಾಗ್ಯಶ್ರೀ ಧಾನುಕ ಎಂಬ ಹಿಂದೂ ಯುವತಿಗೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾಗಲು ಒತ್ತಡ ಹೇರಿದ್ದನು. ಆದರೆ, ಆಕೆ ನಿರಾಕರಿಸಿದ್ದರಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಈ ಘಟನೆಯ ನಂತರ, ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಶೇಖ್ ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದವು. ಪೊಲೀಸರು ಶೇಖ್ ರಯೀಸನನ್ನು ಬಂಧಿಸಿದ್ದಾರೆ.
ಭಾಗ್ಯಶ್ರೀಯ ಸಹೋದರಿ ಹೇಳಿದ ಪ್ರಕಾರ, ಆರೋಪಿ ರಯೀಸ್ ತನ್ನ ಸಹೋದರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದನು ಮತ್ತು ಮದುವೆಗಾಗಿ ಒತ್ತಡ ಹೇರುತ್ತಿದ್ದನು. ಈ ಮೊದಲು ಕೂಡ ಅವನು ಬೆದರಿಕೆ ಹಾಕಿದ್ದನು.
ಶೇಖ್ ರಯೀಸ್ ನೇಪಾನಗರದ ಮಾತಾಪುರ ಮಾರುಕಟ್ಟೆಯಲ್ಲಿ ಒಂದು ಡೈರಿಯನ್ನು ನಡೆಸುತ್ತಾನೆ. ಅವನ ಪತ್ನಿ ಅವನನ್ನು ತೊರೆದು ಹೋಗಿದ್ದು, ಅವನ ವಿರುದ್ಧ ಜೀವನಾಂಶಕ್ಕಾಗಿ ಮೊಕದ್ದಮೆ ನಡೆಯುತ್ತಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!