ಕೊಪ್ಪಳದಲ್ಲಿ ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನ ಕೊಲೆ – Koppal Hindu Boy Murder

ಮುಸಲ್ಮಾನನೊಂದಿಗೆ ಬ್ರೆಕಪ್ ಮಾಡಿಕೊಂಡ ಯುವತಿಯು ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು

ಗವಿಸಿದ್ದಪ್ಪ ನಾಯಕ್  ಮತ್ತು  ಸಾದಿಕ್

ಕೊಪ್ಪಳ – ಇಲ್ಲಿನ ಮಸೀದಿಯ ಎದುರೇ ಸಾದಿಕ್ ಎಂಬ ಮುಸ್ಲಿಂ ಯುವಕನು ಗವಿಸಿದ್ದಪ್ಪ ನಾಯಕ್ ಎಂಬ ಹಿಂದೂ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರೇಮ ಸಂಬಂಧದ ವಿವಾದವೇ ಈ ಕೊಲೆಗೆ ಕಾರಣ ಎಂದು ಹೇಳಲಾಗಿದೆ. ಗವಿಸಿದ್ದಪ್ಪ ಅವರ ತಂದೆ ನಿಂಗಜ್ಜ ತನಕನಾಳ ಅವರು ಸಾದಿಕ್ ಮತ್ತು ಇತರ ಮೂವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ ಮತ್ತು ಓರ್ವ ಮುಸ್ಲಿಂ ಯುವತಿ ಪ್ರೀತಿಸುತ್ತಿದ್ದರು. ಇಬ್ಬರೂ ಮನೆ ಬಿಟ್ಟು ಹೋಗಿದ್ದರು. ಸಾದಿಕ್ ಜೊತೆಗಿನ ಪ್ರೇಮ ಸಂಬಂಧ ಮುರಿದುಬಿದ್ದ ನಂತರ ಆ ಯುವತಿ ಗವಿಸಿದ್ದಪ್ಪನನ್ನು ಪ್ರೀತಿಸಲು ಪ್ರಾರಂಭಿಸಿದ್ದಳು. ಇದರಿಂದ ಕೋಪಗೊಂಡ ಸಾದಿಕ್, ಮಸೀದಿಯ ಎದುರಿನ ರಸ್ತೆಯಲ್ಲಿ ಗವಿಸಿದ್ದಪ್ಪನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಕೊಲೆಯಲ್ಲಿ ಸಾದಿಕ್‌ನ ಮೂವರು ಸಹಚರರು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ಸಂಪಾದಕೀಯ ನಿಲುವು

ಇದರಿಂದ ಮತಾಂಧ ಮುಸ್ಲಿಮರ ಹಿಂಸಾತ್ಮಕ ಮನೋಭಾವವನ್ನು ತೋರಿಸುತ್ತದೆ. ಇಂತಹವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು!