(ಡಿಆರ್ಡಿಒ ಅಂದರೆ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ – ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ)

ಜೈಸಲ್ಮೇರ್ (ರಾಜಸ್ಥಾನ) – ಇಲ್ಲಿನ ಡಿ.ಆರ್.ಡಿ.ಒ. ಅತಿಥಿಗೃಹದ ವ್ಯವಸ್ಥಾಪಕನನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇವನ ಹೆಸರು ಮಹೇಂದ್ರ ಪ್ರಸಾದ ಆಗಿದೆ. ಕಳೆದ 7 ವರ್ಷಗಳಿಂದ ಪೋಖರಣ ಫೀಲ್ಡ್ ಫೈರಿಂಗ್ ರೇಂಜ್ ನಲ್ಲಿರುವ ಅತಿಥಿಗೃಹದಲ್ಲಿ ನಿಯೋಜಿತನಾಗಿದ್ದನು. ಇವನು ಉತ್ತರಾಖಂಡದ ಅಲ್ಮೋರಾ ಮೂಲದ ನಿವಾಸಿಯಾಗಿದ್ದಾನೆ. ಈ ಅತಿಥಿಗೃಹದಲ್ಲಿ ಭಾರತದ ಉನ್ನತ ರಕ್ಷಣಾ ತಜ್ಞರು ಮತ್ತು ವಿಜ್ಞಾನಿಗಳು ತಂಗುತ್ತಾರೆ.
ಮಹೇಂದ್ರ ಪ್ರಸಾದ್ ತನ್ನ ಮೊಬೈಲ್ ಫೋನ್ ಮೂಲಕ ಪಾಕಿಸ್ತಾನದ ಏಜೆಂಟರಿಗೆ ಗೌಪ್ಯ ಮಾಹಿತಿಯನ್ನು ನೀಡುತ್ತಿದ್ದನು. ಪಾಕಿಸ್ತಾನದಿಂದ ಬರುತ್ತಿದ್ದ ದೂರವಾಣಿ ಕರೆಗಳ ಆಧಾರದ ಮೇಲೆ ಆತನ ಮೇಲೆ ಕಣ್ಗಾವಲು ಇರಿಸಲಾಗಿತ್ತು.
ಸಂಪಾದಕೀಯ ನಿಲುವುಇಂತಹ ಸೂಕ್ಷ್ಮ ಪ್ರದೇಶಗಳ ಬಗ್ಗೆ ಮಾಹಿತಿ ನೀಡುವ ದೇಶದ್ರೋಹಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!