
ಶ್ರೀಕೃಷ್ಣನ ರಥದ ಹೆಸರು ‘ಗರುಡಧ್ವಜ’ ಎಂದು ಮತ್ತು ಆ ರಥದ ಸಾರಥಿಯ ಹೆಸರು ‘ದಾರುಕ\ಬಾಹುಕ’ ಎಂದಾಗಿತ್ತು.
‘ಶಾರಂಗ’ವು ಶ್ರೀಕೃಷ್ಣನ ಬಿಲ್ಲಿನ ಹೆಸರಾಗಿದ್ದು ‘ಸುದರ್ಶನ ಚಕ್ರ’ವು ಅವನ ಪ್ರಮುಖ ಆಯುಧವಾಗಿತ್ತು. ಆ ಚಕ್ರವು ಅಲೌಕಿಕ, ದಿವ್ಯಾಸ್ತ್ರ ಮತ್ತು ದೇವಾಸ್ತ್ರ ಈ ಮೂರೂ ರೂಪಗಳಲ್ಲಿ ಕಾರ್ಯ ಮಾಡುತ್ತಿತ್ತು. ಶ್ರೀಕೃಷ್ಣನ ಹತ್ತಿರ ತುಲ್ಯಬಲ ಮತ್ತು ವಿಧ್ವಂಸಕವಾದಂತಹ ಇನ್ನೆರೆಡು ಅಸ್ತ್ರಗಳಿದ್ದವು, ಅವುಗಳೆಂದರೆ ಪಾಶುಪತಾಸ್ತ್ರ (ಇದು ಕೇವಲ ಶಿವ, ಶ್ರೀಕೃಷ್ಣ ಮತ್ತು ಅರ್ಜುನನ ಹತ್ತಿರ ಇತ್ತು) ಮತ್ತು ಪ್ರಸ್ವಪಾಸ್ತ್ರ (ಇದು ಕೇವಲ ಶಿವ, ವಸುಗಣ, ಭೀಷ್ಮ ಮತ್ತು ಶ್ರೀಕೃಷ್ಣನ ಹತ್ತಿರ ಇತ್ತು.)
ಶ್ರೀಕೃಷ್ಣನ ಖಡ್ಗದ ಹೆಸರು ‘ನಂದಕ’, ಗದೆಯ ಹೆಸರು ‘ಕೌಮುದಿ’ ಮತ್ತು ಶಂಖದ ಹೆಸರು ‘ಪಾಂಚಜನ್ಯ’ ಎಂದಿತ್ತು. ಆ ಶಂಖವು ಪಾಟಲಿವರ್ಣದಾಗಿತ್ತು (ಗುಲಾಬಿ ಬಣ್ಣ)
ಸಂದರ್ಭ : ಮಾಸಿಕ ‘ವೈದಿಕ
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !
ಆರ್ಥಿಕ ಶಿಸ್ತು