ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅಲ್ಪಸಂಖ್ಯಾತರಿಗೆ ‘ಸಾಮೂಹಿಕ ವಿವಾಹ’ಕ್ಕಾಗಿ 50 ಸಾವಿರ ರೂಪಾಯಿಗಳ ಸಹಾಯಧನ

ಜಮೀರ್ ಅಹ್ಮದ್ ಖಾನ್

ಬೆಂಗಳೂರು – ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೆ ಸಾಮೂಹಿಕ ವಿವಾಹಕ್ಕಾಗಿ 50 ಸಾವಿರ ರೂಪಾಯಿಗಳ ಸಹಾಯಧನ ಘೋಷಿಸಿದೆ. ಇಲ್ಲಿನ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಅವರು ಈ ಮಾಹಿತಿ ನೀಡಿದರು. ಈ ಬಗ್ಗೆ ಬಜೆಟ್‌ನಲ್ಲಿ ಹೇಳಲಾಗಿತ್ತು ಮತ್ತು ಈಗ ಆದೇಶ ಹೊರಡಿಸಲಾಗಿದೆ ಎಂದು ಜಮೀರ್ ಹೇಳಿದರು.

ಸಂಪಾದಕೀಯ ನಿಲುವು

ಜಾತ್ಯತೀತ ದೇಶದಲ್ಲಿ ಧರ್ಮದ ಆಧಾರದ ಮೇಲೆ ಸರಕಾರಿ ನೆರವು ನೀಡುತ್ತಿರುವ ಕಾಂಗ್ರೆಸ್ ಸರಕಾರ!