
ಮುಂಬಯಿ – ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ತಪ್ಪು ಇತಿಹಾಸ ತೋರಿಸಿದ ‘ಖಾಲಿದ್ ಕಾ ಶಿವಾಜಿ’ ಚಲನಚಿತ್ರವನ್ನು ‘ಕೇನ್ಸ್’ ಚಲನಚಿತ್ರೋತ್ಸವದಿಂದ ಕೈಬಿಡಲಾಗಿದೆ. ಈ ಬಗ್ಗೆ ರಾಜ್ಯ ಸರಕಾರವು ‘ಕೇನ್ಸ್’ಗೆ ಇಮೇಲ್ ಕಳುಹಿಸಿದೆ ಎಂದು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ ಶೆಲಾರ ಅವರು ಪ್ರಸಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ (ಸೆನ್ಸಾರ್ ಶಿಪ್) ಮಂಡಳಿಯು ಈ ಚಲನಚಿತ್ರವನ್ನು ಮರುಪರಿಶೀಲಿಸಿದೆ ಮತ್ತು ಚಲನಚಿತ್ರದ ಸಂಬಂಧಪಟ್ಟವರಿಗೆ ನೋಟಿಸ್ ಕಳುಹಿಸಿದೆ. ವಿಶೇಷ ಸಮಿತಿಯು ಈ ಚಿತ್ರವನ್ನು ‘ಕೇನ್ಸ್’ ಚಲನಚಿತ್ರೋತ್ಸವಕ್ಕಾಗಿ ಆಯ್ಕೆ ಮಾಡಿತ್ತು. ನಾನು ಕೇವಲ ಅದನ್ನು ಘೋಷಿಸಿದೆ. ಈ ಚಲನಚಿತ್ರದ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ. ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಇವೆಲ್ಲವೂ ಕಾನೂನು ಪ್ರಕ್ರಿಯೆಗಳಾಗಿದ್ದು, ತಜ್ಞರು ಈ ಕೆಲಸವನ್ನು ನೋಡಿಕೊಳ್ಳುತ್ತಿದ್ದಾರೆ’ ಎಂದು ಶೆಲಾರ್ ಹೇಳಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ