
ಕುಲಗಾಮ್ (ಜಮ್ಮು-ಕಾಶ್ಮೀರ) – ಇಲ್ಲಿನ ಕುಲಗಾಮ್ನ ಅಖಲ ಅರಣ್ಯದಲ್ಲಿ ಭದ್ರತಾ ಪಡೆಗಳು ಇಲ್ಲಿಯವರೆಗೆ ೩ ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಆಗಸ್ಟ್ ೧ ರಿಂದ ಪ್ರಾರಂಭವಾದ ‘ಆಪರೇಷನ್ ಅಖಲ್’ ಹೆಸರಿನ ಕಾರ್ಯಾಚರಣೆಯ ಒಂಬತ್ತನೇ ದಿನದವರೆಗೆ ಭಾರತ ೩ ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಈ ವೇಳೆ ೨ ಸೈನಿಕರು ಸಹ ವೀರಮರಣವನ್ನಪ್ಪಿದ್ದಾರೆ. ಇದರೊಂದಿಗೆ ೪ ಸೈನಿಕರು ಗಾಯಗೊಂಡಿದ್ದಾರೆ. ವೀರಮರಣವನ್ನಪ್ಪಿದ ಸೈನಿಕರ ಹೆಸರುಗಳು ಲಾನ್ಸ್ ನಾಯಕ ಪ್ರೀತಪಾಲ ಸಿಂಗ್ ಮತ್ತು ಸಿಪಾಯಿ ಹರ್ಮಿ೦ದರ್ ಸಿಂಗ್ ಎಂದಾಗಿದೆ.

‘ಆಪರೇಷನ್ ಅಖಲ್’ ಅನ್ನು ವಿಶೇಷ ಕಾರ್ಯಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳು ಜಂಟಿಯಾಗಿ ನಡೆಸುತ್ತಿವೆ. ಅರಣ್ಯದಲ್ಲಿ ಇನ್ನೂ ಭಯೋತ್ಪಾದಕರು ಅಡಗಿರಬಹುದು ಎಂದು ಶಂಕಿಸಲಾಗಿದೆ. ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ.
ಸಂಪಾದಕೀಯ ನಿಲುವುಭಯೋತ್ಪಾದನೆಯ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಭಯೋತ್ಪಾದಕರ ಕಾರ್ಖಾನೆಯಾದ ಪಾಕಿಸ್ತಾನವನ್ನೇ ಭಾರತ ಏಕೆ ನಾಶ ಮಾಡುವುದಿಲ್ಲ? ನಾವು ೩ ಭಯೋತ್ಪಾದಕರನ್ನು ಹತ್ಯೆ ಮಾಡುವಷ್ಟರಲ್ಲಿ ಪಾಕಿಸ್ತಾನದಲ್ಲಿ ೩೦ ಹೊಸ ಭಯೋತ್ಪಾದಕರು ಹುಟ್ಟಿಕೊಂಡಿರುತ್ತಾರೆ ಎಂಬುದನ್ನು ಗಮನಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!