
ಗಾಜಿಯಾಬಾದ್ (ಉತ್ತರ ಪ್ರದೇಶ) – ದೂರದರ್ಶನದ ಹಿರಿಯ ಸಲಹಾ ಸಂಪಾದಕ ಅಶೋಕ್ ಶ್ರೀವಾಸ್ತವ್ ಅವರು ‘ಉದಯಪುರ ಫೈಲ್ಸ್: ಕನ್ನಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾದ ಬಗ್ಗೆ ‘ಎಕ್ಸ್’ ನಲ್ಲಿ ಮಾಡಿದ ಪೋಸ್ಟ್ಗಾಗಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ‘ರೋಫಲ್ ಗುಜರಾತಿ’ ಮತ್ತು ‘ಬೇನಾಮಿ’ ಎಂಬ ಎಕ್ಸ್ ಖಾತೆಗಳಿಂದ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಶ್ರೀವಾಸ್ತವ್ ಅವರ ಹೇಳಿಕೆ ಪ್ರಕಾರ, “ದೇಶದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದಾಗ ಯಾರಿಗೂ ತೊಂದರೆಯಾಗುವುದಿಲ್ಲ; ಆದರೆ ಒಂದು ಸಿನಿಮಾ ನೋಡಲು ಜನರು ಏಕೆ ಹೆದರುತ್ತಿದ್ದಾರೆ? ಸಿನಿಮಾ ಬಿಡುಗಡೆಯಾಗಬೇಕು”, ಎಂದು ಅವರು ಪೋಸ್ಟ್ ಮಾಡಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ