
ಗಾಜಿಯಾಬಾದ್ (ಉತ್ತರ ಪ್ರದೇಶ) – ದೂರದರ್ಶನದ ಹಿರಿಯ ಸಲಹಾ ಸಂಪಾದಕ ಅಶೋಕ್ ಶ್ರೀವಾಸ್ತವ್ ಅವರು ‘ಉದಯಪುರ ಫೈಲ್ಸ್: ಕನ್ನಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾದ ಬಗ್ಗೆ ‘ಎಕ್ಸ್’ ನಲ್ಲಿ ಮಾಡಿದ ಪೋಸ್ಟ್ಗಾಗಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ‘ರೋಫಲ್ ಗುಜರಾತಿ’ ಮತ್ತು ‘ಬೇನಾಮಿ’ ಎಂಬ ಎಕ್ಸ್ ಖಾತೆಗಳಿಂದ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಶ್ರೀವಾಸ್ತವ್ ಅವರ ಹೇಳಿಕೆ ಪ್ರಕಾರ, “ದೇಶದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದಾಗ ಯಾರಿಗೂ ತೊಂದರೆಯಾಗುವುದಿಲ್ಲ; ಆದರೆ ಒಂದು ಸಿನಿಮಾ ನೋಡಲು ಜನರು ಏಕೆ ಹೆದರುತ್ತಿದ್ದಾರೆ? ಸಿನಿಮಾ ಬಿಡುಗಡೆಯಾಗಬೇಕು”, ಎಂದು ಅವರು ಪೋಸ್ಟ್ ಮಾಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ