
ಮಿರಾಜ್ (ಸಾಂಗ್ಲಿ ಜಿಲ್ಲೆ), ಆಗಸ್ಟ್ ೧೧ (ವಾರ್ತೆ) – ಶ್ರೀರಾಮ ಸೇನೆಯ ಮುಖ್ಯಸ್ಥರೂ ಮತ್ತು ಪ್ರಖರ ಹಿಂದುತ್ವನಿಷ್ಠರಾದ ಶ್ರೀ. ಪ್ರಮೋದ ಮುತಾಲಿಕ ಅವರು ಆಗಸ್ಟ್ ೧೦ ರಂದು ಬ್ರಾಹ್ಮಣಪುರಿಯ ಸನಾತನ ಆಶ್ರಮಕ್ಕೆ ಸೌಹಾರ್ದ ಭೇಟಿ ನೀಡಿದರು. ಈ ವೇಳೆ, ಹಿಂದೂ ಜನಜಾಗೃತಿ ಸಮಿತಿಯ ಸಾಂಗ್ಲಿ ಜಿಲ್ಲಾ ಸಂಮನ್ವಯಕ ಶ್ರೀ. ಸಂತೋಷ ದೇಸಾಯಿ ಅವರು ಆಶ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಿದರು. ಶ್ರೀ. ಪ್ರಮೋದ ಮುತಾಲಿಕ ಅವರು ಆಶ್ರಮ ನೋಡಿ ಸಂತಸ ವ್ಯಕ್ತಪಡಿಸಿದರು ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠಾವಲೆ ಅವರು ಈ ಹಿಂದೆ ತಂಗಿದ್ದ ಕೋಣೆಗೆ ಭಾವಪೂರ್ಣ ದರ್ಶನ ಮಾಡಿ, ಅಲ್ಲಿ ಕುಳಿತು ನಾಮಜಪ ಮಾಡಿದರು. ಮೇ ೧೮ ರಂದು ಗೋವಾದಲ್ಲಿ ನಡೆದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಶ್ರೀ. ಪ್ರಮೋದ ಮುತಾಲಿಕ ಅವರಿಗೆ ‘ಸನಾತನ ಧರ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ