
ನವದೆಹಲಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋದ ಮೊದಲ ಭಾರತೀಯ ಮತ್ತು ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯರಾಗಿ ಗಗನಯಾತ್ರಿ ಶುಭಾಂಶೂ ಶುಕ್ಲಾ ಇತಿಹಾಸ ಸೃಷ್ಟಿಸಿದ್ದಾರೆ. ಶುಭಾಂಶೂ ಶುಕ್ಲಾ ಐತಿಹಾಸಿಕ ‘ಆಕ್ಸಿಯೋಮ್-4’ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು. 20 ದಿನಗಳ ಯಶಸ್ವಿ ಕಾರ್ಯಾಚರಣೆ ಮತ್ತು ಆರೋಗ್ಯದ ಮರುಪಡೆಯುವಿಕೆಯ ನಂತರ, ಶುಭಾಂಶೂ ಶುಕ್ಲಾ ಅವರು ಇಂದು ಭಾರತಕ್ಕೆ ಮರಳಲಿದ್ದಾರೆ.
Group Captain Shubhanshu Shukla is set to return from his historic ISS mission and is likely to meet PM Modi.
Before his return, he reflected: “The only constant in spaceflight is change.” pic.twitter.com/JtsRPiegGf
— Sanatan Prabhat (@SanatanPrabhat) August 16, 2025
ಭಾರತಕ್ಕೆ ಹಿಂದಿರುಗಿದ ನಂತರ ಶುಭಾಂಶೂ ಶುಕ್ಲಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಶುಭಾಂಶೂ ಶುಕ್ಲಾ ಮತ್ತು ಅವರ ತಂಡವು ಬಾಹ್ಯಾಕಾಶದಲ್ಲಿ ಮಾಡಿದ ಪ್ರಯೋಗಗಳು ದೀರ್ಘಾವಧಿಯಲ್ಲಿ ಭಾರತಕ್ಕೆ ಪ್ರಯೋಜನಕಾರಿಯಾಗುತ್ತವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!