
ಯಾವುದೇ ಶುಭಕಾರ್ಯವನ್ನು ಪ್ರಾರಂಭಿಸುವಾಗ, ‘ಶ್ರೀ ಗಣೇಶಾಯ ನಮಃ’ ಎಂದು ಹೇಳುತ್ತಾ ಗಣಪತಿಯನ್ನು ಸ್ಮರಿಸುತ್ತೇವೆ. ಒಮ್ಮೆ ಸ್ವರ್ಗದಲ್ಲಿರುವ ದೇವ-ದೇವತೆಗಳು ತಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸಲು ಬ್ರಹ್ಮದೇವನ ಆಜ್ಞೆಯಂತೆ ಭೂಮಿಗೆ ಪ್ರದಕ್ಷಿಣೆ ಹಾಕುವ ಸ್ಪರ್ಧೆಗೆ ಹೊರಟರು. ಗಣಪತಿಯು ತನ್ನ ಬುದ್ಧಿವಂತಿಕೆ ಯಿಂದ ಶಾಸ್ತ್ರಗಳ ಪ್ರಕಾರ ತನ್ನ ತಂದೆತಾಯಿಯರಿಗೆ ಏಳು ಬಾರಿ ಪ್ರದಕ್ಷಿಣೆ ಹಾಕಿ ಎಲ್ಲರಿಗಿಂತ ಮೊದಲು ಪೃಥ್ವಿ ಪ್ರದಕ್ಷಿಣೆಯನ್ನು ಮುಗಿಸಿದನು. ಮೊದಲ ಆರಾಧಕ ಎಂಬ ಗೌರವವನ್ನು ಪಡೆದನು. ಅಂದಿನಿಂದ ಗಣಪತಿಯ ಪೂಜೆ ಮೊದಲು ಮಾಡಲಾಗುತ್ತದೆ. ಮೊದಲ ನಮಸ್ಕಾರವನ್ನೂ ಗಣಪತಿಗೆ ಮಾಡಲಾಗುತ್ತದೆ.’
– (ಮಾಸಿಕ ನಿಯತಕಾಲಿಕೆ, ‘ಸದಾಚಾರ ಆಣಿ ಸಂಸ್ಕೃತಿ’, ಸಪ್ಟೆಂಬರ್ ೨೦೧೪)
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?