
ಪೇಶಾವರ (ಖೈಬರ್ ಪಖ್ತುನ್ಖ್ವಾ) – ಇಲ್ಲಿ ಪ್ರವಾಹದಿಂದ ಭಾರಿ ವಿನಾಶ ಸಂಭವಿಸಿದ್ದು, 1 ಸಾವಿರಕ್ಕೂ ಹೆಚ್ಚು ಜನರು ಕೊಚ್ಚಿ ಹೋಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಖೈಬರ್ ಪಖ್ತುನ್ಖ್ವಾದ ಮಾಹಿತಿ ಸಂಯೋಜಕ ಇಖ್ತಿಯಾರ್ ವಲಿ ಖಾನ್ ಅವರು ಪರಿಸ್ಥಿತಿಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಕಲ್ಲುಗಳು ಟ್ರಕ್ಗಿಂತಲೂ ದೊಡ್ಡವು!
ಇಲ್ಲಿನ ಹಲವು ಹಳ್ಳಿಗಳು ನಾಶವಾಗಿವೆ ಎಂದು ವಲಿ ಹೇಳಿದ್ದಾರೆ. ಬುನೇರ್ನ ಚಘರ್ಜಿ ಪ್ರದೇಶದಲ್ಲಿ ಭಾರಿ ಹಾನಿಯಾಗಿದೆ. ಬಶೋನಿ ಎಂಬ ಗ್ರಾಮ ನಕ್ಷೆಯಿಂದ ಸಂಪೂರ್ಣವಾಗಿ ಅಳಿಸಿಹೋಗಿದೆ. ಪ್ರವಾಹದ ನೀರಿನಲ್ಲಿ ಕೊಚ್ಚಿಬಂದ ಕಲ್ಲುಗಳು ಟ್ರಕ್ಗಳಿಗಿಂತಲೂ ದೊಡ್ಡದಾಗಿದ್ದವು. 600ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ; ಆದರೆ ಇನ್ನೂ ಅನೇಕರ ಮಾಹಿತಿ ಲಭ್ಯವಾಗಿಲ್ಲ.
ಪಾಕಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಜೂನ್ 26 ರಿಂದ ಇಲ್ಲಿಯವರೆಗೆ ಪಾಕಿಸ್ತಾನ ಮತ್ತು ಅದರ ನಿಯಂತ್ರಣದಲ್ಲಿರುವ ಪ್ರಾಂತ್ಯಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 657 ಜನರು ಸಾವನ್ನಪ್ಪಿದ್ದು, 929 ಜನರು ಗಾಯಗೊಂಡಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !