|

ಭೋಪಾಲ – ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಇಛಾವರದಲ್ಲಿ ನಡೆದ ‘ಲವ್ ಜಿಹಾದ್’ ಘಟನೆಯು ಆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಮೊಹ್ಸಿನ್ ಎಂಬ ಮುಸ್ಲಿಂ ವ್ಯಕ್ತಿ ‘ರಾಹುಲ್ ಶರ್ಮಾ’ ಎಂಬ ಹೆಸರನ್ನು ಹೇಳಿಕೊಂಡು 23 ವರ್ಷದ ಹಿಂದೂ ಯುವತಿಯನ್ನು ಪ್ರೀತಿಯ ಬಲೆಗೆ ಕೆಡವಿದ್ದಾನೆ. ಮೊಹ್ಸಿನ್ ಆ ಯುವತಿಗೆ ಮದುವೆಯ ಆಮಿಷವೊಡ್ಡಿ ದೈಹಿಕ ಸಂಬಂಧ ಇಟ್ಟುಕೊಂಡಿದ್ದನು. ನಂತರ ಅವನ ನಿಜವಾದ ಗುರುತು ಬಯಲಾದಾಗ, ಮೊಹ್ಸಿನ್ ಆ ಯುವತಿಯ ಮೇಲೆ ಮತಾಂತರಕ್ಕಾಗಿ ಒತ್ತಡ ಹೇರಿದನು. ಸಂತ್ರಸ್ತ ಯುವತಿ ಧೈರ್ಯ ಮಾಡಿ ಸೀಹೋರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿ ಮೊಹ್ಸಿನ್ ನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.
1. ಈ ಘಟನೆಯ ನಂತರ ಇಛಾವರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೂ ಸಂಘಟನೆಗಳು ಆಗಸ್ಟ್ 17 ರಂದು ಪಟ್ಟಣ ಬಂದ್ ಗೆ ಕರೆ ನೀಡಿದ್ದವು.
2. ಸ್ಥಳೀಯ ಜನರು ಮೊಹ್ಸಿನ್ ನ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸಬೇಕೆಂದು ಒತ್ತಾಯಿಸಿದ್ದಾರೆ.
3. ಪೊಲೀಸ್ ಅಧಿಕಾರಿ ರವೀಂದ್ರ ಯಾದವ್ ಅವರು, ಸಂತ್ರಸ್ತ ಹಿಂದೂ ಯುವತಿ ಆರೋಪಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ಆದ್ದರಿಂದ ತನಿಖೆಯಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಯಲ್ಲಿದ್ದರೂ, ಅಲ್ಲಿನ ಮತಾಂಧರು ಇಂತಹ ಕೃತ್ಯಗಳನ್ನು ಎಸಗಲು ಧೈರ್ಯ ಮಾಡುತ್ತಿದ್ದಾರೆ, ಇದರರ್ಥ ಈ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!