
ಮುಜಫರ್ ನಗರ (ಉತ್ತರ ಪ್ರದೇಶ) – ಇಲ್ಲಿನ ಬುಡಾನಾ ಪಟ್ಟಣದ ಕರ್ಬಲಾ ರಸ್ತೆಯಲ್ಲಿ ಮೋನು ಎಂಬ ಹಿಂದೂ ಯುವಕನನ್ನು ಕಳ್ಳನೆಂದು ಭಾವಿಸಿ ಸ್ಥಳೀಯ ಮುಸ್ಲಿಮರು ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೋನು ಸಾವನ್ನಪ್ಪಿದ್ದಾನೆ. ಈ ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ನಂತರ, ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದರಿಂದ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.
ಆಗಸ್ಟ್ 17 ರ ತಡರಾತ್ರಿ ಮೋನು ಕುಡಿದ ಅಮಲಿನಲ್ಲಿ ಮುಸ್ಲಿಮರೊಬ್ಬರ ಮನೆಗೆ ನುಗ್ಗಿದ್ದನು. ಈ ವೇಳೆ ಜನರು ಆತನನ್ನು ಹಿಡಿದು ಕಳ್ಳನೆಂದು ಥಳಿಸಿದ್ದಾರೆ.
ಸಂಪಾದಕೀಯ ನಿಲುವುಹಿಂದುಗಳ ಮೇಲೆ ದಾಳಿ ನಡೆಸಲು ಭಾರತ ಅಷ್ಟೇ ಅಲ್ಲದೆ, ಜಗತ್ತಿನಲ್ಲಿ ಎಲ್ಲಾ ಕಡೆಯಲ್ಲಿ ಮುಸ್ಲಿಮರಿಗೆ ಯಾವುದೋ ಒಂದು ಕಾರಣ ಹೇಳಲು ಬರುತ್ತದೆ, ಇದೇ ಅದರ ಒಂದು ಉದಾಹರಣೆ ಆಗಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!