
‘ಧರ್ಮವು ತ್ಯಾಗವನ್ನು ಕಲಿಸುತ್ತದೆ, ಆದರೆ ರಾಜಕೀಯವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಭ್ರಷ್ಟಾಚಾರ ಮುಂತಾದವು ಹೆಚ್ಚಾಗುತ್ತಿವೆ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ, ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು !’
ಹಿಂದೂ ಧರ್ಮದ ಅದ್ವಿತೀಯ ಬೋಧನೆ !
‘ಭಗವಂತನು ಎಲ್ಲೆಡೆಯೂ ಇದ್ದಾನೆ, ಪ್ರತಿಯೊಬ್ಬನಲ್ಲಿಯೂ ಇದ್ದಾನೆ ಎಂಬುದು ಹಿಂದೂ ಧರ್ಮದ ಬೋಧನೆ ಯಾಗಿದೆ. ಆದ್ದರಿಂದ ಹಿಂದೂಗಳಿಗೆ ಬೇರೆ ಪಂಥದವರನ್ನು ದ್ವೇಷಿಸಲು ಕಲಿಸಲಾಗುವುದಿಲ್ಲ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ.
ಕಲಿಯುಗದ ದುಷ್ಪರಿಣಾಮಗಳನ್ನು ಭೋಗಿಸಬಾರದೆಂದಿದ್ದರೆ, ಅದಕ್ಕಾಗಿಯಾದರೂ ಸಾಧನೆ ಮಾಡಿ !
ಮನುಷ್ಯನ ಜೀವನದಲ್ಲಿ ಭಗವಂತನ ಅದ್ವಿತೀಯ ಮಹತ್ವ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ವಯಸ್ಸಾದಂತೆ ಸುಖದ ಕುರಿತಾದ ವಿಚಾರಧಾರೆಗಳಲ್ಲಿ ಆಗುವ ಬದಲಾವಣೆ
ಆಧ್ಯಾತ್ಮಿಕ ಸಾಧನೆಯನ್ನು ಮಾಡಲು ಯೋಗ್ಯ ಕಾಲಕ್ಕಾಗಿ ಕಾಯದೆ, ತಕ್ಷಣವೇ ಆರಂಭಿಸಿ !
ಸಂಪ್ರದಾಯಗಳ ಮುಖ್ಯಸ್ಥರೇ, ಇದನ್ನು ಗಮನಿಸಿ !