|

ಬೆಂಗಳೂರು – ದಕ್ಷಿಣ ಕನ್ನಡದಲ್ಲಿ ಯಕ್ಷಗಾನ, ಕೋಲ, ರಥೋತ್ಸವ ಮತ್ತು ನೇಮೋತ್ಸವದಂತಹ ಕಾರ್ಯಕ್ರಮಗಳು ಹಲವು ವರ್ಷಗಳಿಂದ ನಡೆಯುತ್ತಿವೆ; ಆದರೆ ಇತ್ತೀಚೆಗೆ ಜನ್ಮಾಷ್ಟಮಿಯ ಸಮಯದಲ್ಲಿ ಪೊಲೀಸರು ಧ್ವನಿವರ್ಧಕಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಭಾಜಪ ಸರಕಾರದ ಅವಧಿಯಲ್ಲಿ ಹೀಗೆ ಎಂದೂ ಆಗಲಿಲ್ಲ; ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಸಂಪ್ರದಾಯಗಳಿಗೆ ತೊಂದರೆಗಳು ಹೆಚ್ಚಾಗಿವೆ ಎಂದು ಭಾಜಪ ಶಾಸಕ ವೇದವ್ಯಾಸ ಕಾಮತ್ ಅವರು ಆಗಸ್ಟ್ 20 ರಂದು ವಿಧಾನಸಭೆಯಲ್ಲಿ ಆರೋಪಿಸಿದರು. ಭಾಜಪ ಈ ಪ್ರಶ್ನೆ ಎತ್ತಿದಾಗ ಕಾಂಗ್ರೆಸ್ ಶಾಸಕರು ಗದ್ದಲ ಎಬ್ಬಿಸಲು ಪ್ರಾರಂಭಿಸಿದರು.
🚨 Karnataka Assembly clash over loudspeakers
🔸 @vedavyasbjp BJP: Police seizing systems during Hindu festivals
🔸 Speaker Khader: “You also want mosque loudspeakers removed”
👉 Truth: Hindus always take police permission. Many mosques flout rules & install loudspeakers… pic.twitter.com/idFhuspgdv
— Sanatan Prabhat (@SanatanPrabhat) August 21, 2025
ಸಂಪ್ರದಾಯ ಮತ್ತು ಕಾನೂನುಗಳ ನಡುವೆ ಸಮತೋಲನ ಅಗತ್ಯ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲಿನ ನಿಷೇಧದ ಬಗ್ಗೆ ಭಾಜಪ ಕೂಡ ಈ ಹಿಂದೆ ಪ್ರಸ್ತಾಪಿಸಿತ್ತು ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ