ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ಯಶಸ್ಸು!

ನವದೆಹಲಿ – ಲೋಕಸಭೆಯಲ್ಲಿ ಅಂಗೀಕಾರವಾದ ನಂತರ, ಆಗಸ್ಟ್ 21 ರಂದು ರಾಜ್ಯಸಭೆಯಲ್ಲಿಯೂ ಆನ್ಲೈನ್ ಗೇಮಿಂಗ್ ತಡೆ ಮಸೂದೆಗೆ ಅನುಮೋದನೆ ದೊರೆತಿದೆ. ಇದರಿಂದ, ರಾಷ್ಟ್ರಪತಿಯವರ ಅಂಕಿತದ ನಂತರ ಇದು ಕಾನೂನಾಗಿ ಜಾರಿಗೆ ಬರಲಿದೆ.
📰 #OnlineGamingBill passed in Rajya Sabha, awaits President’s assent.
✅ Victory for @HinduJagrutiOrg‘s @SurajyaCampaign!
📌 Minister @AshwiniVaishnaw:
➡️ 45cr Indians Involved➡️ ₹20,000cr lost
➡️ Suicides due to addiction
Govt can now regulate online gaming.#BettingApps… pic.twitter.com/QhiT7Gv9SN
— Sanatan Prabhat (@SanatanPrabhat) August 21, 2025
ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸುವಾಗ, ಕೇಂದ್ರ ಸಚಿವ ಶ್ರೀ. ಅಶ್ವಿನಿ ವೈಷ್ಣವ್ ಅವರು, ಈ ಗೇಮಿಂಗ್ ವ್ಯಸನದಿಂದಾಗಿ ಅನೇಕರು ಜೀವನಪರ್ಯಂತದ ಗಳಿಕೆಯನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ತಿಳಿಸಿದರು. ದೇಶದ 45 ಕೋಟಿ ಜನರು ಈ ಗೇಮಿಂಗ್ನಲ್ಲಿ ತೊಡಗಿಸಿಕೊಂಡಿದ್ದು, 20 ಸಾವಿರ ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನೂ ವೈಷ್ಣವ್ ಅವರು ನೀಡಿದರು.
This Bill, passed by both Houses of Parliament, highlights our commitment towards making India a hub for gaming, innovation and creativity. It will encourage e-sports and online social games. At the same time, it will save our society from the harmful effects of online money… https://t.co/t1iUuH9JP1
— Narendra Modi (@narendramodi) August 21, 2025
ಈ ಕಾನೂನಿನ ಮೂಲಕ, ಈಗ ಸರಕಾರವು ಈ ಗೇಮಿಂಗ್ ಅನ್ನು ನಿಯಂತ್ರಿಸಬಹುದಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ವು ಇಂತಹ ಕಾನೂನು ಜಾರಿಗೆ ತರಲು ನಿರಂತರವಾಗಿ ಸರಕಾರಕ್ಕೆ ಮನವಿ ಸಲ್ಲಿಸುತ್ತಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ