ಮಿಯಾ (ಬಂಗಾಲಿ) ಮುಸಲ್ಮಾನರನ್ನು ಗುರಿಯಾಗಿಸಿದ್ದಕ್ಕಾಗಿ ಜಮಿಯತ್ ಉಲೆಮಾ-ಎ-ಹಿಂದ್ನ ಬೇಡಿಕೆ

ಗುವಾಹಟಿ (ಅಸ್ಸಾಂ) – ಜಮಿಯತ್ ಉಲೆಮಾ-ಎ-ಹಿಂದ್ ಸಂಘಟನೆಯು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಮತ್ತು ಮಿಯಾ ಮುಸಲ್ಮಾನರನ್ನು (ಬಂಗಾಲಿ ಮುಸಲ್ಮಾನರನ್ನು) ಗುರಿಯಾಗಿಸಿದ್ದಕ್ಕಾಗಿ ಅವರನ್ನು ಬಂಧಿಸಲು ಒತ್ತಾಯಿಸಿದೆ. ಜಮಿಯತ್ ಉಲೆಮಾ-ಎ-ಹಿಂದ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬೇಡಿಕೆಗಳನ್ನು ಮುಂದಿಟ್ಟಿದೆ. ಇದಲ್ಲದೆ, ಜಮಿಯತ್ ಪ್ಯಾಲೆಸ್ಟೈನ್ ಬಗ್ಗೆ ಒಂದು ನಿರ್ಣಯವನ್ನು ಅಂಗೀಕರಿಸಿ, ಇಸ್ರೇಲ್ನ ಆಕ್ರಮಣವನ್ನು ಗಾಜಾದಲ್ಲಿನ ‘ನರಮೇಧ’ ಎಂದು ಕರೆದಿದೆ.
ಅಸ್ಸಾಂನಲ್ಲಿ ಅತಿಕ್ರಮಣ ಮಾಡಿದ ೫೦ ಸಾವಿರ ಕುಟುಂಬಗಳನ್ನು ಸ್ಥಳಾಂತರಿಸಿದ್ದಕ್ಕಾಗಿ ಜಮಿಯತ್ ಈ ನಿರ್ಣಯವನ್ನು ಅಂಗೀಕರಿಸಿದೆ. ಈ ಕುಟುಂಬಗಳಲ್ಲಿ ಬಹುಪಾಲು ಮಿಯಾ ಮುಸಲ್ಮಾನರಿದ್ದಾರೆ. ಅಸ್ಸಾಂನಲ್ಲಿನ ಪ್ರಸ್ತುತ ಕ್ರಮಗಳು ಧಾರ್ಮಿಕ ಪೂರ್ವಾಗ್ರಹ ಮತ್ತು ದ್ವೇಷದಿಂದ ಪ್ರೇರಿತವಾಗಿವೆ ಎಂದು ಜಮಿಯತ್ ಆರೋಪಿಸಿದೆ. ‘ಈ ರೀತಿಯ ಕ್ರಮಗಳು ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತವೆ’ ಎಂದು ಮಿಯಾ ಮುಸಲ್ಮಾನರ ಪುನರ್ವಸತಿಗೆ ಒತ್ತಾಯಿಸಿದೆ.
ಸಂಪಾದಕೀಯ ನಿಲುವುಜಿಹಾದಿ ಭಯೋತ್ಪಾದಕರಿಗೆ ಎಲ್ಲಾ ರೀತಿಯ ಸಹಾಯ ಮಾಡುವ ಜಮಿಯತ್ ಉಲೆಮಾ-ಎ-ಹಿಂದ್ ಮೇಲೆ ಈಗ ನಿಷೇಧ ಹೇರಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!