|

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿ ಲವ್ ಜಿಹಾದ್ ನ ಒಂದು ಘಟನೆ ಬೆಳಕಿಗೆ ಬಂದಿದೆ. ಸಲ್ಮಾನ್ ಓರ್ವ ಹಿಂದೂ ಯುವತಿಯನ್ನು ತನ್ನ ಮುಸ್ಲಿಂ ಗುರುತನ್ನು ಮರೆಮಾಚಿ ಬರೋಬ್ಬರಿ 10 ವರ್ಷಗಳ ಕಾಲ ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ್ದಾನೆ. ಸಂತ್ರಸ್ತೆಗೆ ಆತನ ನಿಜವಾದ ಗುರುತು ತಿಳಿದ ನಂತರ, ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಆತನನ್ನು ಬಂಧಿಸಲಾಗಿದೆ. ಈಗ ಸಂತ್ರಸ್ತೆಗೆ ಆತನ ಕುಟುಂಬದಿಂದ ಹತ್ಯೆ ಮಾಡುವ ಬೆದರಿಕೆ ಬರುತ್ತಿದೆ.
ಸಂತ್ರಸ್ತೆ ತನ್ನ ದೂರಿನಲ್ಲಿ, ಸದರ್ ಕಂಟೋನ್ಮೆಂಟ್ನಲ್ಲಿ ಸಲ್ಮಾನ್ನ ಮೊಬೈಲ್ ಅಂಗಡಿ ಇತ್ತು. ಅದೇ ಮಾರುಕಟ್ಟೆಯಲ್ಲಿ ಅವಳದ್ದೂ ಒಂದು ಅಂಗಡಿ ಇತ್ತು. ಇಬ್ಬರ ನಡುವೆ ಸ್ನೇಹ ಬೆಳೆದು, ನಂತರ ಆತ ತನ್ನ ನಿಜವಾದ ಗುರುತನ್ನು ಮರೆಮಾಚಿ ಆಕೆಯನ್ನು ಪ್ರೀತಿಯ ಬಲೆಗೆ ಬೀಳಿಸಿದನು. ಸಲ್ಮಾನ್ ಆಕೆಯ ಲೈಂಗಿಕ ಮತ್ತು ಆರ್ಥಿಕ ಶೋಷಣೆ ಮಾಡಿದ್ದಾನೆ. ಆಕೆ ಮದುವೆಯಾಗುವಂತೆ ಕೇಳಿದಾಗ, ಸಲ್ಮಾನ್, ‘ಮೊದಲು ಇಸ್ಲಾಂ ಧರ್ಮವನ್ನು ಸ್ವೀಕರಿಸು!’ ಎಂದಿದ್ದಾನೆ. ಸಂತ್ರಸ್ತೆ ನಿರಾಕರಿಸಿದಾಗ, ಆತ ಆಕೆಗೆ ಹೊಡೆದಿದ್ದಾನೆ. ಈ ಬಗ್ಗೆ ಆಕೆ ಆಗಸ್ಟ್ 13ರಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಪ್ರಕರಣದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಆಕೆಗೆ ಕಾನೂನು ನೆರವು ನೀಡುತ್ತಿದ್ದಾರೆ.
ಸಂಪಾದಕೀಯ ನಿಲುವುರಾಜ್ಯದಲ್ಲಿ ಲವ್ ಜಿಹಾದ್ ವಿರೋಧಿ ಕಾನೂನು ಇದ್ದರೂ, ಮುಸ್ಲಿಮರು ಅದನ್ನು ಧಿಕ್ಕರಿಸಿ ಹಿಂದೂ ಯುವತಿಯರ ಜೀವನವನ್ನು ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಇಂತಹವರ ಮೇಲೆ ಹಿಡಿತ ಸಾಧಿಸಲು, ಈಗ ಸಂತ್ರಸ್ತೆ ‘ಸಲ್ಮಾನ್ ನನ್ನು ಶರಿಯತ್ ಕಾನೂನಿನ ಪ್ರಕಾರ ನೆಲದಲ್ಲಿ ಆಳವಾದ ಗುಂಡಿ ತೋಡಿ, ಅದರಲ್ಲಿ ಸೊಂಟದವರೆಗೆ ಹೂತು ಕಲ್ಲಿನಿಂದ ಜಜ್ಜಿ ಕೊಲ್ಲಬೇಕು’ ಎಂದು ಸರಕಾರಕ್ಕೆ ಬೇಡಿಕೆ ಇಟ್ಟರೆ ಅದರಲ್ಲಿ ತಪ್ಪೇನು? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!