
ನವದೆಹಲಿ – ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಎರಡನೇ ವ್ಯಕ್ತಿಯ ಬಂಧನವಾಗಿದೆ. ಪ್ರಮುಖ ಆರೋಪಿ ರಾಜೇಶಭಾಯಿ ಸಕಾರಿಯಾ ಅವನ ಸಹಚರ ತಹಸೀನ್ ಸೈಯದ್ ಎಂಬವನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಆತನನ್ನು ಆಗಸ್ಟ್ 22ರಂದು ಗುಜರಾತನ ರಾಜಕೋಟದಿಂದ ವಶಕ್ಕೆ ಪಡೆಯಲಾಗಿತ್ತು, ಆದರೆ ಆಗಸ್ಟ್ 24ರಂದು ಬಂಧಿಸಲಾಯಿತು. ಆಗಸ್ಟ್ 20ರಂದು ಗುಪ್ತಾ ಅವರ ಮೇಲೆ ಅವರ ನಿವಾಸದಲ್ಲಿ ಹಲ್ಲೆ ನಡೆಸಲಾಗಿತ್ತು. ಈ ವೇಳೆ, ಆಕಸ್ಮಿಕವಾಗಿ ಅವರ ಕೈಯನ್ನು ಎಳೆದ ಕಾರಣ, ಅವರ ಕೈ, ಭುಜ ಮತ್ತು ತಲೆಗೆ ಗಾಯಗಳಾಗಿದ್ದವು. ಬೀದಿ ನಾಯಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಕಾರಣದಿಂದಾಗಿ ರಾಜೇಶಭಾಯಿ ಸಕಾರಿಯಾ ಈ ದಾಳಿ ಮಾಡಿದ್ದಾನೆ ಎಂದು ಸೈಯದ್ ಹೇಳಿದ್ದನು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!