
ಜಮ್ಮು – ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರಿ ಮಳೆಯಿಂದಾಗಿ, ಕತ್ರಾದ ಶ್ರೀ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಆಗಸ್ಟ್ 27 ರಂದು ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ 31 ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಬೃಹತ್ ಬಂಡೆಗಳು ಕುಸಿದಿದ್ದರಿಂದ ಜಮ್ಮು-ಕತ್ರಾ ಹೆದ್ದಾರಿ ಸೇರಿದಂತೆ ಹಲವು ಸಣ್ಣ ರಸ್ತೆಗಳು ಬಂದ್ ಆಗಿವೆ. ಮತ್ತೊಂದೆಡೆ, ಉತ್ತರ ರೈಲ್ವೇ ತನ್ನ 22 ರೈಲುಗಳನ್ನು ರದ್ದುಗೊಳಿಸಿದ್ದು, 27 ರೈಲುಗಳನ್ನು ಅರ್ಧದಾರಿಯಲ್ಲಿ ನಿಲ್ಲಿಸಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!