ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಈಶ್ವರನ ಮಹತ್ವ !

‘ಭಗವಂತನು ಭೂಮಿ, ನೀರು, ಗಾಳಿ ಇತ್ಯಾದಿ ಎಲ್ಲವನ್ನೂ ಉಚಿತವಾಗಿ ನೀಡಿದ್ದಾನೆ; ಆದರೂ ಮಾನವನಿಂದಾಗಿ ಮಾನವನು ಪ್ರತಿಯೊಂದು ವಸ್ತುವನ್ನು ಖರೀದಿಸಬೇಕಾಗುತ್ತದೆ !’ – ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ