ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯ ಕಾರಣ ನೀಡಿದ ಜಿಲ್ಲಾಧಿಕಾರಿ!

ಬಳ್ಳಾರಿ – ಜಿಲ್ಲಾ ದಂಡಾಧಿಕಾರಿ ಮತ್ತು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಅವರು ಆದೇಶವನ್ನು ಹೊರಡಿಸಿ, ಈ ವರ್ಷ ಜಿಲ್ಲೆಯ ಗೋನಾಳ ಮತ್ತು ಹೊನ್ನಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವುದು, ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಜನರನ್ನು ಸೇರಿಸುವುದರ ಮೇಲೆ ನಿಷೇಧ ಹೇರಿದ್ದಾರೆ. ಈ ಗ್ರಾಮಗಳಲ್ಲಿ ಗಣೇಶೋತ್ಸವವನ್ನು ಆಚರಿಸಿದರೆ ಶಾಂತಿ ಮತ್ತು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಅಂತಹ ಸಂದೇಹವಿದ್ದರೆ, ಸಂಬಂಧಪಟ್ಟವರನ್ನು ಹುಡುಕಿ ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವ ಬದಲು ವರ್ಷಕ್ಕೆ ಒಮ್ಮೆ ಬರುವ ಹಿಂದೂಗಳ ಉತ್ಸವದ ಮೇಲೆ ನಿಷೇಧ ಹೇರುವ ಆಡಳಿತ ಕಾನೂನನ್ನು ಯಾವಾಗ ರಕ್ಷಿಸುತ್ತದೆ ಎಂಬ ಪ್ರಶ್ನೆ ಹಿಂದೂಗಳಿಗೆ ಬಂದರೆ ಆಶ್ಚರ್ಯಪಡಬೇಕಾಗಿಲ್ಲ! – ಸಂಪಾದಕರು)
ಸಂಪಾದಕೀಯ ನಿಲುವುಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದ್ದರೆ ಅದನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವಾಗಿದೆ, ಹೀಗಿರುವಾಗ ಕಾರ್ಯಕ್ರಮಕ್ಕೆ ನಿಷೇಧ ಹೇರುವ ಜಿಲ್ಲಾಧಿಕಾರಿಗಳ ಆದೇಶವು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ದುಷ್ಕೃತ್ಯ ಮಾಡುವವರಿಗೆ ಬೆಂಬಲ ನೀಡುವುದಕ್ಕೆ ಅಥವಾ ಬೆಂಬಲ ನೀಡಿದಂತೆ ಆಗುವುದಿಲ್ಲವೇ? |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ