ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಮಹತ್ವಪೂರ್ಣ ಘೋಷಣೆ

ನವದೆಹಲಿ – ಭಾರತೀಯ ನೌಕಾಪಡೆಗಾಗಿ ಎಲ್ಲಾ ಯುದ್ಧನೌಕೆಗಳನ್ನು ಈಗ ದೇಶದಲ್ಲೇ ನಿರ್ಮಿಸಲಾಗುತ್ತಿದೆ. ಭಾರತವು ಇನ್ನು ಅವುಗಳಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ವಿಶೇಷವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಗಳಾಗುವ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ್ದರು. ಕೆಲವು ದಿನಗಳ ಹಿಂದೆ ರಕ್ಷಣಾ ಸಚಿವರು ‘ಐಎನ್ಎಸ್ ಹಿಮಗಿರಿ’ ಮತ್ತು ‘ಐಎನ್ಎಸ್ ಉದಯಗಿರಿ’ ಎಂಬ ಭಾರತದಲ್ಲಿ ತಯಾರಾದ ಎರಡು ಯುದ್ಧನೌಕೆಗಳನ್ನು ಉದ್ಘಾಟಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ.
ರಕ್ಷಣಾ ಸಚಿವರು, “ಪ್ರತಿ ಹೊಸ ಯುದ್ಧನೌಕೆಯ ಶೇ. 75ರಷ್ಟು ವಿನ್ಯಾಸವನ್ನು ಸ್ಥಳೀಯವಾಗಿ ಮಾಡಲಾಗಿದೆ. ಇದರಿಂದ ಭಾರತದ ಕಾರ್ಯತಂತ್ರದ ಸ್ವಾಯತ್ತತೆ ಬಲಗೊಳ್ಳುತ್ತಿದೆ” ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ