ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಮಹತ್ವಪೂರ್ಣ ಘೋಷಣೆ

ನವದೆಹಲಿ – ಭಾರತೀಯ ನೌಕಾಪಡೆಗಾಗಿ ಎಲ್ಲಾ ಯುದ್ಧನೌಕೆಗಳನ್ನು ಈಗ ದೇಶದಲ್ಲೇ ನಿರ್ಮಿಸಲಾಗುತ್ತಿದೆ. ಭಾರತವು ಇನ್ನು ಅವುಗಳಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ವಿಶೇಷವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಗಳಾಗುವ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ್ದರು. ಕೆಲವು ದಿನಗಳ ಹಿಂದೆ ರಕ್ಷಣಾ ಸಚಿವರು ‘ಐಎನ್ಎಸ್ ಹಿಮಗಿರಿ’ ಮತ್ತು ‘ಐಎನ್ಎಸ್ ಉದಯಗಿರಿ’ ಎಂಬ ಭಾರತದಲ್ಲಿ ತಯಾರಾದ ಎರಡು ಯುದ್ಧನೌಕೆಗಳನ್ನು ಉದ್ಘಾಟಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ.
ರಕ್ಷಣಾ ಸಚಿವರು, “ಪ್ರತಿ ಹೊಸ ಯುದ್ಧನೌಕೆಯ ಶೇ. 75ರಷ್ಟು ವಿನ್ಯಾಸವನ್ನು ಸ್ಥಳೀಯವಾಗಿ ಮಾಡಲಾಗಿದೆ. ಇದರಿಂದ ಭಾರತದ ಕಾರ್ಯತಂತ್ರದ ಸ್ವಾಯತ್ತತೆ ಬಲಗೊಳ್ಳುತ್ತಿದೆ” ಎಂದು ಹೇಳಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad