
ಪಥ್ರೋಟ್ – ಇಲ್ಲಿನ ಪುರಾತನ ಮಹಾದೇವ ಸಂಸ್ಥಾನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯನ್ನು ರಾತ್ರಿ ೧೨ ಗಂಟೆಗೆ ಕಳ್ಳರು ಒಡೆದು ೫೦ ಸಾವಿರ ರೂಪಾಯಿ ಹಣವನ್ನು ಕದ್ದಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಇಲ್ಲಿನ ಶ್ರೀ ಮಹಾದೇವ ದೇವಾಲಯವು ಬಹಳ ಪ್ರಸಿದ್ಧವಾಗಿದ್ದು, ಪ್ರತಿದಿನ ಹೆಚ್ಚಿನ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಬರುತ್ತಾರೆ. ಇತ್ತೀಚೆಗೆ ಶ್ರಾವಣ ಮಾಸ ಮುಗಿದಿದ್ದರಿಂದ ಕಾಣಿಕೆ ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಸಂಗ್ರಹವಾಗಿತ್ತು. ಕಳ್ಳರು ೫೦೦, ೨೦೦ ಮತ್ತು ೧೦೦ ರೂಪಾಯಿ ನೋಟುಗಳನ್ನು ತೆಗೆದುಕೊಂಡಿದ್ದಾರೆ, ಹಾಗೂ ೫೦, ೨೦, ೧೦, ೫ ರೂಪಾಯಿ ನೋಟುಗಳು ಮತ್ತು ನಾಣ್ಯಗಳನ್ನು ಹುಂಡಿಯಲ್ಲೇ ಬಿಟ್ಟಿದ್ದಾರೆ. ಈ ಪ್ರಕರಣದ ಬಗ್ಗೆ ದೂರು ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುದೇವಾಲಯಗಳಲ್ಲಿ ಕಳ್ಳತನ ಮಾಡುವ ಕಳ್ಳರನ್ನು ತಕ್ಷಣವೇ ಹಿಡಿದು ಕಠಿಣ ಶಿಕ್ಷೆ ನೀಡದಿರುವುದರಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!