
ಜಮ್ಮು (ಜಮ್ಮು- ಕಾಶ್ಮೀರ) – ಜಮ್ಮುವಿನ ರಿಯಾಸಿ ಜಿಲ್ಲೆಯ ಮಾಹೋರ್ ತಾಲ್ಲೂಕಿನಲ್ಲಿನ ಬದ್ದಾರ್ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಭೀಕರ ಮಳೆಯ ವೇಳೆ ಆ ಮನೆಯಲ್ಲಿ ಒಂದೇ ಕುಟುಂಬದ ಅನೇಕ ಸದಸ್ಯರಿದ್ದರು. ಅವರಲ್ಲಿನ ಏಳು ಸದಸ್ಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಆಗಸ್ಟ್ 30ರ ಮುಂಜಾನೆ ಬೆಟ್ಟದ ಇಳಿಜಾರಿನಲ್ಲಿದ್ದ ಈ ಮನೆಯ ಬಳಿ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಅನೇಕರು ಸಿಕ್ಕಿಬಿದ್ದಿದ್ದಾರೆ. ಸದ್ಯ ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಧಾರಾಕಾರ ಮಳೆ ಬಂದಾಗ ಅಪಾಯಕಾರಿ ಕಟ್ಟಡಗಳಿಂದ ಹೊರಗೆಬನ್ನಿ! – ಸರಕಾರ
ಜಿಲ್ಲಾಡಳಿತವು ಗುಡ್ಡಗಾಡು ಪ್ರದೇಶಗಳಲ್ಲಿ, ಹಾಗೆಯೇ ಭೂಕುಸಿತದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದು, ಭಾರೀ ಮಳೆಯ ಸಮಯದಲ್ಲಿ ಅಪಾಯಕಾರಿ ಕಟ್ಟಡಗಳಲ್ಲಿ ಇರಬೇಡಿ ಎಂದು ಮನವಿ ಮಾಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!