ರೂಪಿಂದರ್, ನೌಶಾದ್, ಅರಬಾಜ್ ಮತ್ತು ತೌಸಿಫ್ ಇವರ ಬಂಧನ

ರಾಯಪುರ (ಛತ್ತೀಸಗಢ) – ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ ಪಾಕಿಸ್ತಾನ ನಿರ್ಮಿತ ಪಿಸ್ತೂಲ್ ಮತ್ತು 80 ಜೀವಂತ ಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
1. ಸ್ಥಳೀಯ ಮಾಧ್ಯಮಗಳು ನೀಡಿರುವ ಮಾಹಿತಿಯ ಪ್ರಕಾರ, ರೂಪಿಂದರ ಸಿಂಗ್ ಮತ್ತು ಆತನ ಸಹಚರರಾದ ನೌಶಾದ ಮಹಮ್ಮದ್, ಅರಬಾಜ್ ಮತ್ತು ತೌಸಿಫ್ ಇವರು ಡ್ರೋನ್ಗಳ ಮೂಲಕ ಪಾಕಿಸ್ತಾನದಿಂದ ಭಾರತದ ಪಂಜಾಬಿಗೆ ಮಾದಕವಸ್ತುಗಳನ್ನು ಸಾಗಿಸುತ್ತಿದ್ದರು. ಅಲ್ಲಿಂದ ದೇಶದ ಹಲವು ರಾಜ್ಯಗಳ ಮಾದಕವಸ್ತು ಮಾರಾಟಗಾರರಿಗೆ ಇವುಗಳನ್ನು ಸರಬರಾಜು ಮಾಡಲಾಗುತ್ತಿತ್ತು.
2. ಪೊಲೀಸರಿಗೆ ಮಾಹಿತಿ ಸಿಕ್ಕಿದ ನಂತರ, ಪಂಜಾಬ ನಿವಾಸಿಯಾದ ರೂಪಿಂದರ್ ಸಿಂಗ್ ನನ್ನು ಬಂಧಿಸಲಾಯಿತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಅವನಿಂದ ಹೆರಾಯಿನ್, ಅಫೀಮು, ಪಾಕಿಸ್ತಾನ ನಿರ್ಮಿತ ಪಿಸ್ತೂಲ್ ಮತ್ತು 80 ಜೀವಂತ ಗುಂಡುಗಳು ಸಿಕ್ಕಿವೆ.
3. ಪಾಕಿಸ್ತಾನದಿಂದ ತನಗೆ ಪಂಜಾಬನಲ್ಲಿ ಮಾದಕವಸ್ತುಗಳು ಸಿಗುತ್ತಿದ್ದವು ಎಂದು ಸಿಂಗ್ ತಿಳಿಸಿದ್ದಾನೆ. ರಸ್ತೆಯ ಮಾರ್ಗವಾಗಿ ಅವನು ಛತ್ತೀಸಗಢದ ರಾಯಪುರ, ಬಿಲಾಸಪುರ ಮತ್ತು ಧಮತರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಾದಕವಸ್ತುಗಳನ್ನು ಸಿಂಗ್ ಕಳ್ಳಸಾಗಣೆ ಮಾಡುತ್ತಿದ್ದನು.
4. ಪೊಲೀಸ್ ಮಹಾನಿರೀಕ್ಷಕ ಅಮರೇಶ್ ಮಿಶ್ರಾ ಈ ಕುರಿತು ಮಾತನಾಡಿ, ಮುಖ್ಯ ಸೂತ್ರಧಾರ ರೂಪಿಂದರ್ ಸಿಂಗ್ ನ ತಾಯಿಯನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಆಕೆಯ ಖಾತೆಯಿಂದ ಹಣದ ವ್ಯವಹಾರ ಮತ್ತು ಹೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಂಪಾದಕೀಯ ನಿಲುವುದೇಶದಲ್ಲಿನ ಅಲ್ಪಸಂಖ್ಯಾತರು ಅಪರಾಧದ ಪ್ರತೀ ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿರುವುದು ಇಂತಹ ಘಟನೆಗಳಿಂದ ಮತ್ತೆ ಮತ್ತೆ ಬಹಿರಂಗವಾಗುತ್ತಿದೆ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!