ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ರ ಪ್ರಚೋದನಕಾರಿ ಹೇಳಿಕೆ

ಗಜೇಂದ್ರಗಡ – ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಒಂದು ಪ್ರಕರಣದಲ್ಲಿ ಮೊಕದ್ದಮೆ ನಡೆಸಲು ಅನುಮತಿ ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ನ ಶಾಸಕ ಜಿ.ಎಸ್. ಪಾಟೀಲ್ ಆಕ್ರೋಶ ಗೊಂಡಿದ್ದಾರೆ. ಅವರು ಭಾಝಪದ ಷಡ್ಯಂತ್ರ ಎಂದು ಆರೋಪಿಸುತ್ತಾ ನೇರವಾಗಿ ಪ್ರಧಾನಿಗಳಿಗೆ ಬೆದರಿಕೆ ಹಾಕಿದ್ದಾರೆ. ಅವರು, ಇದೇ ರೀತಿ ಮುಂದುವರಿದರೆ, ಬಾಂಗ್ಲಾದೇಶದಂತೆ ಜನರು ಪ್ರಧಾನಿ ಮೋದಿ ಅವರ ನಿವಾಸದ ಮೇಲೆ ದಾಳಿ ಮಾಡುವ ದಿನ ದೂರವಿಲ್ಲ ಎಂದು ಅವರು ಹೇಳಿದ್ದಾರೆ.
ಪಾಟೀಲ್ ಅವರು ಮುಂದೆ ಮಾತನಾಡಿ, ಆಕ್ರಮವಾಗಿ ಅಪಾರ ಸಂಪತ್ತು ಗಳಿಸಿದವರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಆದರೆ ಸಿದ್ದರಾಮಯ್ಯ ಅವರ ವಿರುದ್ಧ ಕ್ಷುಲ್ಲಕ ಕಾರಣಕ್ಕಾಗಿ ತನಿಖೆಗೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. (ಸಣ್ಣ ಕಾರಣವಿದ್ದರೂ, ಏನಾದರೂ ನಡೆದಿರಬಹುದು ಅಲ್ಲವೇ? ಮುಖ್ಯಮಂತ್ರಿ ಕ್ಷಮೆಗೆ ಅರ್ಹರು ಎಂದು ಹೇಗೆ ಹೇಳುತ್ತೀರಿ? – ಸಂಪಾದಕರು)
ಸಂಪಾದಕೀಯ ನಿಲುವುಪ್ರಚೋದನಕಾರಿ ಹೇಳಿಕೆ ನೀಡುವ ಕಾಂಗ್ರೆಸ್ ಶಾಸಕ! ಇದರಿಂದ ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಏನಿದೆ ಎಂಬುದು ಬಹಿರಂಗವಾಗಿದೆ. ಇಂತಹವರನ್ನು ತನಿಖೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!