
ಶಿಮ್ಲಾ (ಹಿಮಾಚಲ ಪ್ರದೇಶ) – ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ರಾಜ್ಯದ ಚಂಬಾ ಜಿಲ್ಲೆಯಲ್ಲಿ ಸಿಲುಕಿದ್ದ ಜಮ್ಮು ಮತ್ತು ಕಾಶ್ಮೀರದ ಸುಮಾರು ೮ ಸಾವಿರ ಮಣಿಮಹೇಶ್ ಯಾತ್ರಾ ಭಕ್ತರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಭರಮೌರ್ ಮತ್ತು ಹಡ್ಸರ್ನಲ್ಲಿ ಸಿಲುಕಿದ್ದ ಉಳಿದ ಯಾತ್ರಿಕರನ್ನು ಹೊರತರಲು ಯುದ್ಧೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿ ಇನ್ನೂ ಎರಡು-ಎರಡೂವರೆ ಸಾವಿರ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ