
ನವ ದೆಹಲಿ – ಯಮುನಾ ನದಿಯ ನೀರು ಅಪಾಯದ ಮಟ್ಟವನ್ನು ಮೀರಿದೆ. ನದಿಯ ನೀರಿನ ಮಟ್ಟವು 205.33 ಮೀಟರ್ಗಳಿಗಿಂತ ಹೆಚ್ಚಾಗಿದೆ. ಹಿಮಾಚಲ ಪ್ರದೇಶದಲ್ಲಿ ಸುರಿದ ಮಳೆ ಮತ್ತು ಹತ್ನಿ ಕುಂಡದಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ಕಳೆದ ಹಲವು ದಿನಗಳಿಂದ ಪರಿಸ್ಥಿತಿ ಇನ್ನಷ್ಟು ಭೀಕರವಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಹೆಚ್ಚಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಆತಂಕ ಶುರುವಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಲಹೆ ನೀಡಲಾಗುತ್ತಿದೆ. ಹವಾಮಾನ ಇಲಾಖೆಯು ಸೆಪ್ಟೆಂಬರ್ 5ರವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!