ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ರಾಜಕೀಯ ಕ್ಷೇತ್ರದ ಕಾರ್ಯಕರ್ತರ ವಿಷಯ ಗಳು ಮಾಯೆಗೆ ಸಂಬಂಧಿಸಿರುವ ಕಾರಣ ಅವರ ಲೇಖನ ಹೆಚ್ಚು ಕಾಲ ಉಳಿಯುವುದಿಲ್ಲ. ತದ್ವಿರುದ್ಧವಾಗಿ ಆಧ್ಯಾತ್ಮಿಕ ಕ್ಷೇತ್ರದ ಲೇಖನ ಹೆಚ್ಚು ಕಾಲ ಅಥವಾ ಯುಗ-ಯುಗಗಳ ತನಕ ಉಳಿಯುತ್ತದೆ, ಉದಾ. ವೇದಗಳು, ಉಪನಿಷತ್ತು ಗಳು, ಪುರಾಣಗಳು ಇತ್ಯಾದಿ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !