ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ರಾಜಕೀಯ ಕ್ಷೇತ್ರದ ಕಾರ್ಯಕರ್ತರ ವಿಷಯ ಗಳು ಮಾಯೆಗೆ ಸಂಬಂಧಿಸಿರುವ ಕಾರಣ ಅವರ ಲೇಖನ ಹೆಚ್ಚು ಕಾಲ ಉಳಿಯುವುದಿಲ್ಲ. ತದ್ವಿರುದ್ಧವಾಗಿ ಆಧ್ಯಾತ್ಮಿಕ ಕ್ಷೇತ್ರದ ಲೇಖನ ಹೆಚ್ಚು ಕಾಲ ಅಥವಾ ಯುಗ-ಯುಗಗಳ ತನಕ ಉಳಿಯುತ್ತದೆ, ಉದಾ. ವೇದಗಳು, ಉಪನಿಷತ್ತು ಗಳು, ಪುರಾಣಗಳು ಇತ್ಯಾದಿ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !