
ಇಸ್ಲಾಮಾಬಾದ್ – ಪಾಕಿಸ್ತಾನದಲ್ಲಿ ಪ್ರವಾಹದಿಂದ 850ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಜನರು ಪ್ರವಾಹದ ನೀರನ್ನು ‘ಆಶೀರ್ವಾದ’ ಎಂದು ಪರಿಗಣಿಸಿ ಅದನ್ನು ಮನೆಗಳಲ್ಲಿ ಬಕೆಟ್ ಮತ್ತು ಟಬ್ಗಳಲ್ಲಿ ಸಂಗ್ರಹಿಸಿ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ಇದಕ್ಕೆ ಪಾಕಿಸ್ತಾನದ ಜನರು ಆಕ್ರೋಶಗೊಂಡಿದ್ದು, ಸಂತ್ರಸ್ತ ಜನರಿಗೆ ಸಹಾಯ ಮಾಡಲು ಸರಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ. ಇದಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿ ರಕ್ಷಣಾ ಸಚಿವರ ಹೇಳಿಕೆಯನ್ನು ಜನರು ಗೇಲಿ ಮಾಡುತ್ತಿದ್ದಾರೆ.
ಚೆನಾಬ್ ಮತ್ತು ಸಟ್ಲೆಜ್ ನದಿಗಳ ಪ್ರವಾಹದಿಂದ ಮುಂದಿನ ಕೆಲವು ದಿನಗಳಲ್ಲಿ ಪಾಕಿಸ್ತಾನದ ಇನ್ನಷ್ಟು ಪ್ರದೇಶಗಳು ಮುಳುಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !