ಮೀಸಲಾತಿ ಅಧಿಸೂಚನೆ ಎಲ್ಲರಿಗೂ ಅನ್ವಯಿಸುವುದಿಲ್ಲ ಎಂಬ ಮಾಹಿತಿ

ಮುಂಬಯಿ – ಮರಾಠಾ ಆಂದೋಲನಕಾರ ಮನೋಜ್ ಜಾರಂಗೆ ಅವರ ಪ್ರತಿಭಟನೆಯ ನಂತರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು ಮರಾಠಾ ಸಮುದಾಯದ ಎಲ್ಲರಿಗೂ ಮೀಸಲಾತಿಯ ಲಾಭವನ್ನು ಒದಗಿಸುವುದಿಲ್ಲ. ಈ ವಿಷಯದಲ್ಲಿ ನಿಜವಾದ ಕುಣಬಿಗಳು ಯಾರು ಇರುತ್ತಾರೋ, ಅವರಿಗೆ ಮಾತ್ರ ಮೀಸಲಾತಿಯ ಲಾಭ ಸಿಗಲಿದೆ. ಈ ವಿಷಯದಲ್ಲಿ ಯಾರೂ ಸುಳ್ಳು ಹೇಳುವುದು ನಡೆಯುವುದಿಲ್ಲ, ಎಂದು ಮುಖ್ಯಮಂತ್ರಿ ದೇವೇಂದ್ರ ಫಡನ್ವಿಸ್ ಇವರು ಸ್ಪಷ್ಟಪಡಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ