ಮೀಸಲಾತಿ ಅಧಿಸೂಚನೆ ಎಲ್ಲರಿಗೂ ಅನ್ವಯಿಸುವುದಿಲ್ಲ ಎಂಬ ಮಾಹಿತಿ

ಮುಂಬಯಿ – ಮರಾಠಾ ಆಂದೋಲನಕಾರ ಮನೋಜ್ ಜಾರಂಗೆ ಅವರ ಪ್ರತಿಭಟನೆಯ ನಂತರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು ಮರಾಠಾ ಸಮುದಾಯದ ಎಲ್ಲರಿಗೂ ಮೀಸಲಾತಿಯ ಲಾಭವನ್ನು ಒದಗಿಸುವುದಿಲ್ಲ. ಈ ವಿಷಯದಲ್ಲಿ ನಿಜವಾದ ಕುಣಬಿಗಳು ಯಾರು ಇರುತ್ತಾರೋ, ಅವರಿಗೆ ಮಾತ್ರ ಮೀಸಲಾತಿಯ ಲಾಭ ಸಿಗಲಿದೆ. ಈ ವಿಷಯದಲ್ಲಿ ಯಾರೂ ಸುಳ್ಳು ಹೇಳುವುದು ನಡೆಯುವುದಿಲ್ಲ, ಎಂದು ಮುಖ್ಯಮಂತ್ರಿ ದೇವೇಂದ್ರ ಫಡನ್ವಿಸ್ ಇವರು ಸ್ಪಷ್ಟಪಡಿಸಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ