ವಾಶೀಮ ನಲ್ಲಿನ ಘಟನೆ

ವಾಶೀಮ – ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಮತ್ತು ಲೇಸರ್ ಲೈಟ್ (ವಿದ್ಯುತ್ಕಾಂತೀಯ ವಿಕಿರಣದಿಂದ ಉತ್ಪತ್ತಿಯಾಗುವ ಬೆಳಕು) ಬಳಸುವುದನ್ನು ನಿಷೇಧಿಸಲಾಗಿತ್ತು. ಆದರೆ, ವಾಶೀಮ ಜಿಲ್ಲೆಯ ಕೆಲವು ಗಣೇಶ ಉತ್ಸವ ಮಂಡಳಿಗಳು ಈ ನಿಯಮವನ್ನು ಪಾಲಿಸಲಿಲ್ಲ. ಈ ಕಾರಣಕ್ಕಾಗಿ, ಪೊಲೀಸ್ ಇಲಾಖೆಯು 17 ಮಂಡಳಿಗಳ ಮೇಲೆ ದಂಡ ವಿಧಿಸುವ ಕ್ರಮ ಕೈಗೊಂಡಿದೆ. ಡಿಜೆಯ ಪ್ರತಿ ವಾಹನಕ್ಕೆ 15 ರಿಂದ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಮತ್ತು ಡೆಸಿಬಲ್ ಮಿತಿ ಮೀರಿದ ಕಾರಣಕ್ಕೆ ನೋಟಿಸ್ ಕೂಡ ನೀಡಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ