ವಾಶೀಮ ನಲ್ಲಿನ ಘಟನೆ

ವಾಶೀಮ – ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಮತ್ತು ಲೇಸರ್ ಲೈಟ್ (ವಿದ್ಯುತ್ಕಾಂತೀಯ ವಿಕಿರಣದಿಂದ ಉತ್ಪತ್ತಿಯಾಗುವ ಬೆಳಕು) ಬಳಸುವುದನ್ನು ನಿಷೇಧಿಸಲಾಗಿತ್ತು. ಆದರೆ, ವಾಶೀಮ ಜಿಲ್ಲೆಯ ಕೆಲವು ಗಣೇಶ ಉತ್ಸವ ಮಂಡಳಿಗಳು ಈ ನಿಯಮವನ್ನು ಪಾಲಿಸಲಿಲ್ಲ. ಈ ಕಾರಣಕ್ಕಾಗಿ, ಪೊಲೀಸ್ ಇಲಾಖೆಯು 17 ಮಂಡಳಿಗಳ ಮೇಲೆ ದಂಡ ವಿಧಿಸುವ ಕ್ರಮ ಕೈಗೊಂಡಿದೆ. ಡಿಜೆಯ ಪ್ರತಿ ವಾಹನಕ್ಕೆ 15 ರಿಂದ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಮತ್ತು ಡೆಸಿಬಲ್ ಮಿತಿ ಮೀರಿದ ಕಾರಣಕ್ಕೆ ನೋಟಿಸ್ ಕೂಡ ನೀಡಲಾಗಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!