100ಕ್ಕೂ ಹೆಚ್ಚು ಮೊಬೈಲ್ ಕಳ್ಳತನ!

ಮುಂಬಯಿ – ಇಲ್ಲಿನ ಮುಂಬಯಿಯ ಲಾಲ್ ಬಾಗ್ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಸೆಪ್ಟೆಂಬರ್ 7 ರಂದು, 100 ಕ್ಕೂ ಹೆಚ್ಚು ಮೊಬೈಲ್ ಕಳ್ಳತನದ ಘಟನೆಗಳು ನಡೆದವು. ದೂರುಗಳನ್ನು ದಾಖಲಿಸಲು ಕಾಳಾಚೌಕಿ ಪೊಲೀಸ್ ಠಾಣೆಯ ಹೊರಗೆ ಜನರ ದೊಡ್ಡ ಸರತಿ ಸಾಲು ಕಂಡುಬಂದಿತ್ತು. ಈ ಪ್ರಕರಣದಲ್ಲಿ ನಾಲ್ಕು ಮೊಬೈಲ್ ಫೋನ್ ಕಳ್ಳರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಮೊಬೈಲ್ ಫೋನ್ ಗಳ ಜೊತೆಗೆ, ಅನೇಕ ಚಿನ್ನದ ಸರಗಳನ್ನು ಸಹ ಕಳವು ಮಾಡಲಾಗಿದೆ. ಇಂತಹ ಏಳು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಎರಡು ಚಿನ್ನದ ಸರಗಳು ಪತ್ತೆಯಾಗಿವೆ ಮತ್ತು 12 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. (ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಕಳ್ಳತನದ ಘಟನೆಗಳನ್ನು ತಡೆಯಬಹುದು! – ಸಂಪಾದಕರು)
ಸಂಪಾದಕೀಯ ನಿಲುವುಪೊಲೀಸರ ಭಯವಿಲ್ಲದ ಕಾರಣ, ಮೆರವಣಿಗೆಯ ಜನಸಂದಣಿಯ ಲಾಭ ಪಡೆದು ಕಳ್ಳರು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದು ಪೊಲೀಸರಿಗೆ ನಾಚಿಕೆಗೇಡು! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !