100ಕ್ಕೂ ಹೆಚ್ಚು ಮೊಬೈಲ್ ಕಳ್ಳತನ!

ಮುಂಬಯಿ – ಇಲ್ಲಿನ ಮುಂಬಯಿಯ ಲಾಲ್ ಬಾಗ್ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಸೆಪ್ಟೆಂಬರ್ 7 ರಂದು, 100 ಕ್ಕೂ ಹೆಚ್ಚು ಮೊಬೈಲ್ ಕಳ್ಳತನದ ಘಟನೆಗಳು ನಡೆದವು. ದೂರುಗಳನ್ನು ದಾಖಲಿಸಲು ಕಾಳಾಚೌಕಿ ಪೊಲೀಸ್ ಠಾಣೆಯ ಹೊರಗೆ ಜನರ ದೊಡ್ಡ ಸರತಿ ಸಾಲು ಕಂಡುಬಂದಿತ್ತು. ಈ ಪ್ರಕರಣದಲ್ಲಿ ನಾಲ್ಕು ಮೊಬೈಲ್ ಫೋನ್ ಕಳ್ಳರನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಮೊಬೈಲ್ ಫೋನ್ ಗಳ ಜೊತೆಗೆ, ಅನೇಕ ಚಿನ್ನದ ಸರಗಳನ್ನು ಸಹ ಕಳವು ಮಾಡಲಾಗಿದೆ. ಇಂತಹ ಏಳು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಎರಡು ಚಿನ್ನದ ಸರಗಳು ಪತ್ತೆಯಾಗಿವೆ ಮತ್ತು 12 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. (ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಕಳ್ಳತನದ ಘಟನೆಗಳನ್ನು ತಡೆಯಬಹುದು! – ಸಂಪಾದಕರು)
ಸಂಪಾದಕೀಯ ನಿಲುವುಪೊಲೀಸರ ಭಯವಿಲ್ಲದ ಕಾರಣ, ಮೆರವಣಿಗೆಯ ಜನಸಂದಣಿಯ ಲಾಭ ಪಡೆದು ಕಳ್ಳರು ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದು ಪೊಲೀಸರಿಗೆ ನಾಚಿಕೆಗೇಡು! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !