
ಕೌಲಾಲಂಪುರ್ (ಮಲೇಷ್ಯಾ) – ಜಿಹಾದಿ ಭಯೋತ್ಪಾದಕರಿಗೆ ಮಾದರಿ ಎಂದೇ ಪರಿಗಣಿಸಲ್ಪಟ್ಟ ಪರಾರಿಯಾಗಿರುವ ಭಾರತೀಯ ಝಾಕಿರ್ ನಾಯಕ್ ನನ್ನು ಗಂಭೀರ ಅನಾರೋಗ್ಯದಿಂದಾಗಿ ಮಲೇಷ್ಯಾದ ಪೆಟಾಲಿಂಗ್ ಜಯದಲ್ಲಿರುವ ಸನ್ವೇ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಝಾಕಿರ್ ಗಂಭೀರ ಮತ್ತು ಬಹುಶಃ ‘ಗುಣಪಡಿಸಲಾಗದ ವೈರಲ್ ಸೋಂಕು’ಗೆ ತುತ್ತಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅವನ ಆರೋಗ್ಯಸ್ಥಿತಿಯ ಬಗ್ಗೆ ಅಧಿಕೃತವಾಗಿ ಏನನ್ನೂ ಬಹಿರಂಗ ಪಡಿಸಲಾಗಿಲ್ಲ, ಆದರೂ, ಇದು ಧಾರ್ಮಿಕ, ರಾಜಕೀಯ ಮತ್ತು ರಾಜತಾಂತ್ರಿಕ ಸೂಕ್ಷ್ಮ ವಿಷಯವಾಗಿರುವುದರಿಂದ ಈ ವಿಷಯವನ್ನು ಅತ್ಯಂತ ಗೌಪ್ಯವಾಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆ ಆಡಳಿತ ಅಥವಾ ಝಾಕಿರ್ ನ ಕುಟುಂಬದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine