ಎನ್.ಸಿ.ಇ.ಆರ್.ಟಿ. ಪಠ್ಯಕ್ರಮದಲ್ಲಿ ಬದಲಾವಣೆಗಳ ಕುರಿತು ಅಸದುದ್ದೀನ್ ಓವೈಸಿ ಅವರ ಹೇಳಿಕೆ

ಭಾಗ್ಯನಗರ (ತೆಲಂಗಾಣ) – ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ಮುಖ್ಯಸ್ಥ ಅಸದುದ್ದೀನ್ ಓವೈಸಿ ಅವರು ಎನ್.ಸಿ.ಇ.ಆರ್.ಟಿ. (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಪಠ್ಯಕ್ರಮದಲ್ಲಿನ ಬದಲಾವಣೆಗಳ ಕುರಿತು ಬಿಜೆಪಿ ಸರಕಾರದ ವಿರುದ್ಧ ಟೀಕೆ ಮಾಡಿದ್ದಾರೆ. ಅವರು, ‘ಪರಿಷ್ಕೃತ ಪಠ್ಯಕ್ರಮದಲ್ಲಿ ಭಾರತದ ವಿಭಜನೆಗೆ ಮುಸ್ಲಿಂ ಸಮುದಾಯವನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ; ಆದರೆ ಸತ್ಯವೇನೆಂದರೆ, ವಿಭಜನೆಯ ಕಲ್ಪನೆಯನ್ನು ಮೊದಲು ಮಂಡಿಸಿದವರು ಸಾವರ್ಕರ್. ಅದರ ಹೊಣೆಗಾರಿಕೆ ಮೌಂಟ್ಬ್ಯಾಟನ್ ಮತ್ತು ಆ ಸಮಯದ ಕಾಂಗ್ರೆಸ್ ಸರಕಾರದ ಮೇಲಿತ್ತು. ವಿಭಜನೆಗೆ ಮುಸ್ಲಿಮರನ್ನು ದೂಷಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.
Asaduddin Owaisi claims in context of NCERT curriculum changes that Veer Savarkar made the first demand for India’s partition!
By making such false statements, does Owaisi think Indians are fools?
A criminal case should be filed against him for this statement, & he should be… pic.twitter.com/Lus3pGEznd
— Sanatan Prabhat (@SanatanPrabhat) September 14, 2025
ಪಂಡಿತ್ ನಥುರಾಮ್ ಗೋಡ್ಸೆ ಕುರಿತಾದ ಮಾಹಿತಿಯನ್ನು ತೆಗೆದುಹಾಕಿದ ಆರೋಪ
ಸಂಸದ ಓವೈಸಿ ಅವರು, ‘ಮಹಾತ್ಮ ಗಾಂಧೀಜಿಯವರನ್ನು ನಥುರಾಮ್ ಗೋಡ್ಸೆ ಹತ್ಯೆ ಮಾಡಿದರು ಎಂಬ ಮಾಹಿತಿಯನ್ನೂ ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ‘ಗೋಡ್ಸೆ ಗಾಂಧಿಯವರನ್ನು ಏಕೆ ಕೊಂದರು?’ ಎಂಬುದನ್ನು ನೀವು ಏಕೆ ತೆಗೆದುಹಾಕಿದಿರಿ?’ ಎಂದು ಪ್ರಶ್ನಿಸಿದರು.
ಸಂಪಾದಕೀಯ ನಿಲುವುಇಂತಹ ಹೇಳಿಕೆ ನೀಡಿ ಓವೈಸಿ ಅವರು ಭಾರತೀಯರನ್ನು ಮೂರ್ಖರೆಂದು ಭಾವಿಸುತ್ತಾರೆಯೇ? ಈ ಹೇಳಿಕೆಗಾಗಿ ಅವರ ವಿರುದ್ಧ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ