
ದೆಹಲಿ – ಪತಿಯ ಮೇಲೆ ಆತನ ಕುಟುಂಬದಿಂದ ಸಂಬಂಧ ಕಡಿದುಕೊಳ್ಳಲು ನಿರಂತರವಾಗಿ ಒತ್ತಡ ಹೇರುವುದು ಮಾನಸಿಕ ಹಿಂಸೆಯಾಗಿದ್ದು, ಇದು ವಿಚ್ಛೇದನಕ್ಕೆ ಕಾರಣವಾಗಬಹುದು. ಸಾರ್ವಜನಿಕ ಸ್ಥಳಗಳಲ್ಲಿ ಪತಿಯನ್ನು ಪದೇ ಪದೇ ಅವಮಾನಿಸುವುದು, ಕೆಲಸದ ಸ್ಥಳಗಳಲ್ಲಿ ಸಹೋದ್ಯೋಗಿಗಳ ಮತ್ತು ವರಿಷ್ಠ ಅಧಿಕಾರಿಗಳೆದುರು ಅವನನ್ನು ನಿಂದಿಸುವುದು ಮತ್ತು ಪೊಲೀಸರಲ್ಲಿ ಸುಳ್ಳು ದೂರು ನೀಡುವುದು, ಇದು ಕೂಡ ಮನಸಿಕ ಹಿಂಸೆಯ ವ್ಯಾಪ್ತಿಗೆ ಬರುತ್ತದೆ, ಎಂದು ದೆಹಲಿ ಉಚ್ಚ ನ್ಯಾಯಾಲಯ ಸೆಪ್ಟೆಂಬರ್ 19ರಂದು ತೀರ್ಪಿನ ಸಮಯದಲ್ಲಿ ಹೇಳಿದೆ.
ನ್ಯಾಯಮೂರ್ತಿಗಳಾದ ಅನಿಲ್ ಖೇತರಪಾಲ್ ಮತ್ತು ಹರೀಶ್ ವೈದ್ಯನಾಥನ್ ಶಂಕರ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪತಿಯ ವಿರುದ್ಧ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುತ್ತಾ, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ