ಜಾತಿಯಿಂದಲ್ಲ, ಕರ್ತೃತ್ವ ಮನುಷ್ಯನನ್ನು ದೊಡ್ಡವನಾಗಿ ಮಾಡುತ್ತದೆ ಎಂದು ಪ್ರತಿಪಾದನೆ!

ನಾಗ್ಪುರ – ಬ್ರಾಹ್ಮಣ ಸಮುದಾಯಕ್ಕೆ ಮೀಸಲಾತಿ ನೀಡಿಲ್ಲ, ಇದನ್ನು ನಾನು ದೇವರ ಅತಿದೊಡ್ಡ ಉಪಕಾರವೆಂದು ಭಾವಿಸುತ್ತೇನೆ, ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ‘ಮನುಷ್ಯನು ತನ್ನ ಜಾತಿಯಿಂದಲ್ಲ, ಬದಲಿಗೆ ಅವನ ಕರ್ತೃತ್ವದಿಂದ ದೊಡ್ಡವನಾಗುತ್ತಾನೆ’ ಹೀಗೆಂದು ಅವರು ದೃಢವಾಗಿ ಹೇಳಿದರು. ಸೆಪ್ಟೆಂಬರ್ 21ರಂದು ನಾಗ್ಪುರದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
🗣️ Union Minister Nitin Gadkari:
👉 “It is a blessing from God that Brahmins do not have reservations.”👉 “It is not caste, but competence that makes a person great!”
PC: @NavbharatTimes pic.twitter.com/KKz7KzAddm
— Sanatan Prabhat (@SanatanPrabhat) September 21, 2025
ಅವರು ಮಾತು ಮುಂದುವರೆಸಿ, ‘ನಾನು ಬ್ರಾಹ್ಮಣನಾದರೂ, ನನಗೆ ಜಾತಿ-ಭೇದಗಳಲ್ಲಿ ನಂಬಿಕೆಯಿಲ್ಲ. ಮನುಷ್ಯನು ಜಾತಿ, ಧರ್ಮ ಅಥವಾ ಲಿಂಗದಿಂದ ದೊಡ್ಡವನಾಗುವುದಿಲ್ಲ, ಬದಲಿಗೆ ಅವನ ಗುಣಗಳು ಮತ್ತು ಕರ್ತೃತ್ವದಿಂದ ದೊಡ್ಡವನಾಗುತ್ತಾನೆ’. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿರುವ ಬ್ರಾಹ್ಮಣ ಸಮುದಾಯವನ್ನು ಉಲ್ಲೇಖಿಸಿ, ಅಲ್ಲಿನ ದುಬೆ, ತ್ರಿಪಾಠಿ, ಮಿಶ್ರ ಮುಂತಾದ ಬ್ರಾಹ್ಮಣ ಸಮುದಾಯದವರು ಪ್ರಭಾವಶಾಲಿಯಾಗಿದ್ದಾರೆ, ಆದರೆ ಮಹಾರಾಷ್ಟ್ರದಲ್ಲಿ ಅವರಿಗೆ ಅಂತಹ ವಿಶೇಷ ಪ್ರಾಮುಖ್ಯತೆ ದೊರೆತಿಲ್ಲ ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ