|

ಮೈಸೂರು – ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ. ಎಂದು ಇಲ್ಲಿನ ದಸರಾ ಮಹೋತ್ಸವದ ಉದ್ಘಾಟನೆಯನ್ನು ಹಿಂದೂದ್ವೇಷಿ ಲೇಖಕಿ ಬಾನು ಮುಷ್ತಾಕ್ ಅವರಿಂದ ಮಾಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಮುಂದುವರೆಸಿ,
೧. ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. (ಬಹುಸಂಖ್ಯಾತರು ಮಾತ್ರವಲ್ಲ, ಮುಸ್ಲಿಮರೂ ಇದನ್ನು ಬಹಿರಂಗವಾಗಿ ವಿರೋಧಿಸಿ, ಇದು ಹರಾಮ್ (ಇಸ್ಲಾಂ ಪ್ರಕಾರ ತಪ್ಪು) ಎಂದು ಹೇಳಿದರೂ, ಆ ವಾಸ್ತವವನ್ನು ಸಿದ್ದರಾಮಯ್ಯ ಯಾರು ಸಂತೋಷಪಡಿಸಲು ಪ್ರಯತ್ನಿಸುತ್ತಿದ್ದಾರೆ? – ಸಂಪಾದಕರು)
೨. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು.
೩. ಸಂವಿಧಾನದಲ್ಲಿರುವ ಸಹಿಷ್ಣುತೆಯ ಮೌಲ್ಯಗಳನ್ನು ಅನುಸರಿಸುವವರೇ ನಿಜವಾದ ಭಾರತೀಯರಾಗಿದ್ದಾರೆ. (ಭಾರತದಲ್ಲಿ ಯಾರು ಸಹಿಷ್ಣುಗಳು ಎಂಬುದು ಎಲ್ಲರಿಗೂ ತಿಳಿದಿದೆ! – ಸಂಪಾದಕರು) ನಮ್ಮ ಸಂವಿಧಾನ ಜಾತ್ಯತೀತವಾಗಿದೆ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಸಂಪಾದಕೀಯ ನಿಲುವು
|
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !