
ಬಡೌತ್ (ಉತ್ತರ ಪ್ರದೇಶ) – ನವರಾತ್ರಿಯ ಉತ್ಸವದಲ್ಲಿ ಮುಸಲ್ಮಾನ ಯುವಕರು ಗರಬಾ ಕಾರ್ಯಕ್ರಮಗಳಲ್ಲಿ ಹಿಂದೂ ಯುವತಿಯರನ್ನು ಚುಡಾಯಿಸುತ್ತಾರೆ. ಈ ಯುವಕರನ್ನು ತಡೆಯುವುದಕ್ಕಾಗಿ ಗರಬಾ ಮತ್ತು ರಾಮಲೀಲಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದ ನಂತರವೇ ಯುವಕರಿಗೆ ಪ್ರವೇಶ ನೀಡಬೇಕು. ಹಿಂದೂ ಉತ್ಸವಗಳ ನಡುವೆ ನುಸುಳುವುದು ಮುಸ್ಲಿಮರ ಹಳೆಯ ನೀತಿ, ಎಂದು ಸಾಧ್ವಿ ಪ್ರಾಚಿ ಮಾತನಾಡುತ್ತಾ ಹೇಳಿದರು. ಅವರು ಉತ್ತರ ಪ್ರದೇಶದ ಬಡೌತ್ನಲ್ಲಿರುವ ಪಂಚಮುಖಿ ದೇವಾಲಯದಲ್ಲಿ ನಡೆಯುತ್ತಿರುವ ರಾಮಲೀಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನವರಾತ್ರಿಯ ಸಮಯದಲ್ಲಿ ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚಬೇಕು, ಎಂದು ಅವರು ಹೇಳಿದರು. ಗರಬಾ ಆಡುವುದು ಪವಿತ್ರವಾಗಿದ್ದರೆ, ಮುಸ್ಲಿಂ ಕುಟುಂಬಗಳು ತಮ್ಮಹೆಣ್ಣುಮಕ್ಕಳನ್ನು ಗರಬಾ ಆಡುವುದಕ್ಕಾಗಿ ಏಕೆ ಕಳುಹಿಸುವುದಿಲ್ಲ? ಎಂದು ಅವರು ಪ್ರಶ್ನಿಸಿದರು.
ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮತದಾನದ ಹಕ್ಕು ಇರಬಾರದು ಎಂದು ಅವರು ಹೇಳಿದರು. ಡೆನ್ಮಾರ್ಕ್ನಲ್ಲಿ, ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರ ಮತದಾನದ ಹಕ್ಕುಗಳನ್ನು ತೆಗೆದು ಹಾಕಲಾಗಿದೆ. ಭಾರತದಲ್ಲಿಯೂ ಹೀಗೇ ಆಗಬೇಕು ಎಂದು ಅವರು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ