
ಚೆನ್ನೈ (ತಮಿಳುನಾಡು) – ಇಲ್ಲಿನ ನೀಲಂಕರೈ ಪ್ರದೇಶದಲ್ಲಿರುವ ತಮಿಳು ಸಿನಿಮಾ ನಟ ಜೋಸೆಫ್ ವಿಜಯ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ದೂರವಾಣಿ ಮೂಲಕ ಬೆದರಿಕೆ ಹಾಕಲಾಗಿದೆ. ಆ ನಂತರ, ಪೊಲೀಸರು ಮನೆಯನ್ನು ಪರಿಶೀಲಿಸಿದಾಗ ಅವರಿಗೆ ಏನೂ ಸಿಗಲಿಲ್ಲ. ಈ ಬೆದರಿಕೆಯ ನಂತರ ಪೊಲೀಸರು ಮನೆಯ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಜೋಸೆಫ್ ವಿಜಯ ಅವರ ಪಕ್ಷದ ಮೆರವಣಿಗೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಇದುವರೆಗೆ 4೦ ಜನರು ಸಾವನ್ನಪ್ಪಿದ್ದು, 95 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 51 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !
ಆಷಾಢಿ ವಾರಿಯಲ್ಲಿ ಭಕ್ತರಿಗೆ ಯಾವುದೇ ಅನಾನುಕೂಲತೆಯಾಗದಂತೆ ಜಾಗ್ರತೆ ವಹಿಸಿ! – ದೇವೇಂದ್ರ ಫಡ್ನವಿಸ್, ಮುಖ್ಯಮಂತ್ರಿ, ಮಹಾರಾಷ್ಟ್ರ ರಾಜ್ಯ
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಕೇರಳ: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಹಲ್ಲೆ ನಡೆಸಿದ ಕ್ರೈಸ್ತ ಪಾದ್ರಿ ವಿರುದ್ಧ ರೊಚ್ಚಿಗೆದ್ದು ರಸ್ತೆಗಿಳಿದ ನಾಗರಿಕರು!