
ರಾಜ್ಕೋಟ್ (ಗುಜರಾತ್) – ಇಲ್ಲಿನ ಸೆಷನ್ಸ್ ನ್ಯಾಯಾಲಯವು ಅಮನ್, ಅಬ್ದುಲ್ ಶುಕುರ್ ಮತ್ತು ಸೈಫ್ ನವಾಜ್ ಎಂಬ ಮೂವರು ಜಿಹಾದಿ ಭಯೋತ್ಪಾದಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅವರನ್ನು ಜುಲೈ 26, 2023 ರಂದು ರಾಜ್ಕೋಟ್ ನಗರದ ಸೋನಿ ಬಜಾರ್ನಿಂದ ಬಂಧಿಸಲಾಗಿತ್ತು. ಈ ಮೂವರು ಭಯೋತ್ಪಾದಕರು ‘ಅಲ್-ಖೈದಾ’ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು. ಅವರು ಅಲ್-ಖೈದಾ ಪರವಾಗಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಸಹಾಯ ಮಾಡಲು ಸ್ಥಳೀಯ ಜನರನ್ನು ನೇಮಿಸಿಕೊಳ್ಳುತ್ತಿದ್ದರು.
ಸಂಪಾದಕೀಯ ನಿಲುವುಇಂತಹವರಿಗೆ ಜೀವಮಾನವಿಡೀ ಸಾಕುವ ಬದಲು ಗಲ್ಲು ಶಿಕ್ಷೆಯೇ ನೀಡಬೇಕು, ಎಂದು ದೇಶಪ್ರೇಮಿಗಳಿಗೆ ಅನ್ನಿಸುತ್ತದೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ