
ರಾಜ್ಕೋಟ್ (ಗುಜರಾತ್) – ಇಲ್ಲಿನ ಸೆಷನ್ಸ್ ನ್ಯಾಯಾಲಯವು ಅಮನ್, ಅಬ್ದುಲ್ ಶುಕುರ್ ಮತ್ತು ಸೈಫ್ ನವಾಜ್ ಎಂಬ ಮೂವರು ಜಿಹಾದಿ ಭಯೋತ್ಪಾದಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅವರನ್ನು ಜುಲೈ 26, 2023 ರಂದು ರಾಜ್ಕೋಟ್ ನಗರದ ಸೋನಿ ಬಜಾರ್ನಿಂದ ಬಂಧಿಸಲಾಗಿತ್ತು. ಈ ಮೂವರು ಭಯೋತ್ಪಾದಕರು ‘ಅಲ್-ಖೈದಾ’ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು. ಅವರು ಅಲ್-ಖೈದಾ ಪರವಾಗಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಸಹಾಯ ಮಾಡಲು ಸ್ಥಳೀಯ ಜನರನ್ನು ನೇಮಿಸಿಕೊಳ್ಳುತ್ತಿದ್ದರು.
ಸಂಪಾದಕೀಯ ನಿಲುವುಇಂತಹವರಿಗೆ ಜೀವಮಾನವಿಡೀ ಸಾಕುವ ಬದಲು ಗಲ್ಲು ಶಿಕ್ಷೆಯೇ ನೀಡಬೇಕು, ಎಂದು ದೇಶಪ್ರೇಮಿಗಳಿಗೆ ಅನ್ನಿಸುತ್ತದೆ ! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!